ಮುಖ್ಯಮಂತ್ರಿಗಳಿಗೆ ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಕ್ರಮವನ್ನು ಖಂಡಿಸಿ ವಿವಿದ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಜಿಲ್ಲೆ ರಾಮದುರ್ಗ ಆರ್.ಟಿ.ಅಯ್. ಕಾರ್ಯಕರ್ತನ ಮನವಿ ಮೇರೆಗೆ ಅದನ್ನು ತನಿಖೆ ನಡೆಸದೆ ಮುಖ್ಯಮಂತ್ರಿಗಳಿಗೆ ದಿಢೀರಗಾಗಿ ಶೋಕಾಸ್ ನೋಟಿಸ್ ಕೊಟ್ಟ, ಪ್ರಾಶಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರಚಂದ ಗೆಹೆಲೊಟ ಇವರ ನೀತಿಯನ್ನು ಖಂಡಿಸಿ ವಿವಿದ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಷ್ಟçಪತಿಯವರಿಗೆ ಮನವಿ ಅರ್ಪಿಸಲಾಯಿತು.ಸಿ.ಪಿ.ಎಂ. ಪಕ್ಷದ ಮುಖಂಡ ಜಿ.ಎಒ. ಜೈನೆಖಾನ್ ಮಾತನಾಡಿ, ಒಂದು ಚುನಾಯಿತ ಸರ್ಕಾರವನ್ನು ಮೂಡಾ ಹಗರಣವನ್ನು ಮುಂದಿಟ್ಟುಕೊAಡು ಅಸ್ತಿರಗೊಳಿಸುವುದು ಸಂವಿಧಾನ ಪ್ರಜಾಪ್ರಬುತ್ವ ವಿರೋಧಿ ಕೆಲಸವಾಗಿದೆ….
