ರಾಮದುರ್ಗ ಎ ಆರ್ ಟಿ ಓ ಕಚೇರಿಯಲ್ಲಿ ವಿಡಿಯೋ ಮಾಡಬೇಡಿ ಎಂದು ಉಡಾಫೆ ಉತ್ತರ ನೀಡಿದ ಅಧಿಕಾರಿಗಳ ವಿರುದ್ಧ ಮಾಧ್ಯಮದವರಿಂದ ಪ್ರತಿಭಟನೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎ ಆರ್ ಟಿ ಓ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಉಪ್ರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೆ ಇರುವುದು ಕಚೇರಿಗೆ ಬಂದಂತಹ ಸಾರ್ವಜನಿಕರಿಗೆ ಕೆಲಸ ಮಾಡಿಕೊಡುವುದೇ ಇರುವುದು ಅಧಿಕಾರಿಗಳ ಬೇಜವಾಬ್ದಾರಿ ಎಂದು ಸಾರ್ವಜನಿಕರು ಮಾಧ್ಯಮದವರ ಮುಂದೆ ಆರೋಪ ಮಾಡಿದರು ಸಾರ್ವಜನಿಕರ ಆರೋಪದ ಮೇಲೆ ಎ ಆರ್ ಟಿ ಓ ಕಚೇರಿಗೆ ಮಾಧ್ಯಮದವರು ಭೇಟಿ ನೀಡಿದಾಗ ಬೆಳಗಾವಿ ಜಂಟಿ ಸಾರಿಗೆ ಆಯುಕ್ತರಾದ ಶ್ರೀಮತಿ ಎಂ ಪಿ ಓಂಕಾರೇಶ್ವರಿ ಇವರು ಮಂಗಳವಾರ ರಾಮದುರ್ಗದ ಎ ಆರ್ ಟಿ…
