ರೈತರಿಗಾಗಿ ‘ಧನ್ ಧಾನ್ಯ ಕೃಷಿʼ ಯೋಜನೆ Save it Share

ಬೆಂಗಳೂರು ಕೇಂದ್ರ ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ,…

Read More

ಕೇಂದ್ರ ಬಜೆಟ್​ 2025 : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಹೈಲೈಟ್ಸ್​ ಇಲ್ಲಿದೆ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿ ಕೇಂದ್ರವು ಕೃಷಿ, ರೈತರು ಮತ್ತು MSME ಗಳ ಮೇಲೆ ಕೇಂದ್ರೀಕರಿಸಿರುವಂತೆ ತೋರುತ್ತದೆ. ಅಲ್ಲದೆ, ಮಧ್ಯಮ ವರ್ಗದ ವೇತನದಾರರಿಗೆ ದೊಡ್ಡ ಪರಿಹಾರವಾಗಿ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇಂದು ಮಂಡಿಸಲಾದ ಬಜೆಟ್‌ನ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕ್ಲೀನ್‌ಟೆಕ್ ಮಿಷನ್ ಅಡಿಯಲ್ಲಿ ಸೌರಶಕ್ತಿ, ವಿದ್ಯುತ್ ಚಾಲಿತ ವಿದ್ಯುತ್ ಮತ್ತು ಬ್ಯಾಟರಿ ಕೈಗಾರಿಕೆಗಳ ಪ್ರಚಾರ* ಕೈಗಾರಿಕೆಗಳನ್ನು…

Read More

ಅಸ್ತಿಗಳ ಇ-ಖಾತ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ..

ಬೆಂಗಳೂರು ಬಿಲ್ಡರ್ಸ್ ಮತ್ತು ಡೆವಲಪರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರನ್ನು ಭೇಟಿ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಸ್ತಿಗಳ ಇ-ಖಾತಯಾಗದ ಖಾಲಿ ನಿವೇಶನಗಳು,ಬಡವಾಣೆಗಳು,ಬಹುಮಾಡಿ ಕಟ್ಟಡಗಳ ಹಿಂದಿನ ಆದೇಶದಂತೆ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ ಕೋರಲಾಯಿತು. ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ಕನ್ನಡಮಿತ್ರ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್, ಉಪಾಧ್ಯಕ್ಷರಾದ ರವೀಂದ್ರ, ಖಜಾಂಜಿ ಎ ಅಶೋಕ್,ತಿರುಮಲ ನಾಯ್ಡು,ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ರಂಗ ಮಂದಿರದಲ್ಲಿ ಶನಿವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 905 ನೇ ಜಯಂತಿ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿ ಅವರು ಮಾತನಾಡಿದರು. 12 ನೇ ಶತಮಾನದಲ್ಲಿ ನಾವು ಯಾರೂ ಇರಲಿಲ್ಲ. ಆಗ ಆದ ಶರಣರ ಕ್ರಾಂತಿಕಾರಿ ಹೋರಾಟಗಳನ್ನು ತಿಳಿದುಕೊಳ್ಳಲು ಇಂತಹ ಶರಣರ ಜಯಂತಿಗಳನ್ನು ಆಚರಿಸಲಾಗುತ್ತದೆ. ಶರಣರು ಹೋರಾಟ…

Read More

ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕಾನೂನು ಬದ್ಧ ವಸೂಲಾತಿಗೆ ಕ್ರಮವಹಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆಯನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಹಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಬೇಕು. ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆಯಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಿದೆ….

Read More

ಚಿಂಚಖಂಡಿ ಗ್ರಾಮದಲ್ಲಿ ಎಕ್ಕೆರೆಮ್ಮ, ಕರೆಮ್ಮ ದೇವಿಗೆ ಹೂ ಕಟ್ಟುವ ಮೂಲಕ ಪವಾಡ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಚಿಂಚಖಂಡಿ ಗ್ರಾಮದಲ್ಲಿ ಎಕ್ಕೆರೆಮ್ಮ, ಕರೆಮ್ಮ ದೇವಿಗೆ ಹೂ ಕಟ್ಟುವ ಮೂಲಕ ಪವಾಡ ಜರಗುವುದು. ನಿಮ್ಮದು ಯಾವುದೇ ಸಮಸ್ಯೆ ಇರಲಿ ಈ ದೇವರಿಗೆ ದಂಡಿ ಹಾಗೂ ಹೂ ಕಟ್ಟುವುದರಿಂದ ನಿಮ್ಮ ಸಮಸ್ಯೆ ಬಗೆ ಹರಿಯೋದು ಅಥವಾ ಇಲ್ಲ ಎಂಬುದು ಹೂವಿನ ಮುಖಾಂತರ ಈ ದೇವಿ ಭಕ್ತರೆ ತಿಳಿಸಿಕೊಡುತ್ತಾಳೆ. ಭಕ್ತರು ತಮ್ಮ ಸಮಸ್ಯೆಗಳನ್ನು ದೇವಿಯ ಮುಂದೆ ಸಂಕಲ್ಪ ಮಾಡಿ ಬೇಡಿಕೊಂಡರೆದೇವಿಯ ಮೇಲೆ ಇದ್ದಂತ ಹೂವಿನ ಮುಖಾಂತರ ಭಕ್ತರ ಕಷ್ಟಗಳು ಪರಿಹಾರ ಆಗುತ್ತದೆ ಅಥವಾ ಇಲ್ಲ ಎಂಬುವುದು…

Read More

ಸವದತ್ತಿ ತಾಲೂಕಾ ನ್ಯಾಯಾಲಯದ ಆವರಣದಲ್ಲಿ 76 ನೇ ಗಣರಾಜ್ಯೋತ್ಸವ ಪ್ರಯುಕ್ತ ದ್ವಜಾರೋಹನ

ಸವದತ್ತಿ, ತಾಲೂಕಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ತಾಲೂಕಾ ನ್ಯಾಯಾಲಯ, ವಕೀಲರ ಸಂಘ, ತಾಲೂಕಾ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ ರವರ ಭಾವಚಿತ್ರಕ್ಕೆ ಮಾಲಾರ್ಪನೆ ಮಾಡುವುದರ ಜೋತೆಗೆ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶ್ರೀ. ಶಶಿಧರ ಎಮ್. ಗೌಡ ರವರು ದ್ವಜಾರೋಹನ ನೇರವೇರಿಸಿದರು ನಂತರ ನೇರದಿರುವ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು. ದ್ವಜಾರೋಹನದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್. ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ ಹಾಗೂ ಹಿರಿಯ…

Read More

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿಶನಿವಾರದಂದು ನ್ಯಾಯವಾದಿಗಳ ಸಂಘಕ್ಕೆ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರು ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಗಳು ಎಸ್.ಎಸ್.ಕಾಳಪ್ಪನವರ, ಸಹ ಕಾರ್ಯದರ್ಶಿಗಳು ಆರ್.ವ್ಹಿ. ಹುಂಬಿಖಜಾಂಚಿ ಎಮ್.ಎಸ್.ಕುರಿಕಾರ್ಯನಿರ್ವಾಹಕ ಸದಸ್ಯರು ಎ.ಎಮ್.ಒಂಟಿ, ಆರ್.ವಿ.ಪೂಜಾರ,ಎನ್.ಬಿ.ಭೋವಿ, ವಿ.ವಿ.ಅಂಗಡಿ, ವಿ.ಆರ್.ಕಳ್ಳಿಮಠ,ಮಹಿಳಾ ಪ್ರತಿನಿಧಿ ಶ್ರೀಮತಿ ಎಸ್.ವಿ.ಶಿಬಾರಗಟ್ಟಿ ಅಧಿಕಾರವನ್ನು ಸ್ವೀಕರಿಸಿದರು ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದಂತ ಪದಾಧಿಕಾರಿಗಳಿಗೆ ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳಿಂದ ಸನ್ಮಾನ ಸಮಾರಂಭ ಜರಗಿತು ಈ ವೇಳೆ ಸಂಘದ ಮಾಜಿ ಅಧ್ಯಕ್ಷರಾದ…

Read More

ಸವದತ್ತಿ ನ್ಯಾಯವಾದಿಗಳ ಸಂಘಕ್ಕೆ ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಆಯ್ಕೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯವಾದಿಗಳ ಸಂಘಕ್ಕೆ ದಿನಾಂಕ 24-01-2025 ರಂದು ಅಧ್ಯಕ್ಷ ಮತ್ತು ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿ ಹುದ್ದೆಗಳಿಗೆ ಚುನಾವಣೆ ನಡೆದಿತ್ತು ನೂತನ ಅಧ್ಯಕ್ಷರಾಗಿ ಜಗದೀಶ ಬಿ ಮುನವಳ್ಳಿ, ವಕೀಲರನ್ನು ಆಯ್ಕೆ ಮಾಡಲಾಗಿದೆ. ಮತ್ತು ಕಾರ್ಯದರ್ಶಿಯಾಗಿ ಎಸ್ ಎಸ್ ಕಾಳಪ್ಪನವರ ವಕೀಲರು ಹಾಗೂ ಸಹ ಕಾರ್ಯದರ್ಶಿಯಾಗಿ ರಾಜು ಹುಂಬಿ ವಕೀಲರನ್ನು ಆಯ್ಕೆ ಮಾಡಲಾಗಿದೆ. ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿ ಹಾಗೂ ಸಹ ಕಾರ್ಯದರ್ಶಿ ಹೂ ಮಾಲೆ ಹಾಕಿ ಸಂಘದ ಮಾಜಿ ಅಧ್ಯಕ್ಷರಾದ…

Read More

ಅಬಕಾರಿ ಇಲಾಖೆ ಹಳೆಯ ಆರೋಪಿಗಳ ಪರೇಡ್

ಧಾರವಾಡ ಸನ್ನದೇತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ನೀರು ಮಿಶ್ರಿತ ಮದ್ಯಸಾರ ಮಾರಾಟ, ಹೊರ ರಾಜ್ಯದ ಮದ್ಯ ಮಾರಾಟ, ಕಳ್ಳಭಟ್ಟಿ ಹಾಗೂ ನಕಲಿ ಮದ್ಯ ಮಾರಾಟ ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳ ಮಾರಾಟದಂತಹ ಪ್ರಕರಣಗಳಲ್ಲಿ ಭಾಗಿಯಾಗಿ ಅಬಕಾರಿ ಅಪರಾಧಗಳಲ್ಲಿ ತೊಡಗಿದ್ದ ಹಳೆಯ ಆರೋಪಿಗಳ ಚಲನ ವಲಯಗಳ ಮೇಲೆ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಮತ್ತು ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಇರುವ ಹಳೆಯ 150 ಆರೋಪಿಗಳ ಪರೇಡ್‍ನ್ನು ನವನಗರದ ಅಬಕಾರಿ ಉಪ…

Read More