ಕಿತ್ತೂರ ಗ್ರಾಮದ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಹಾಗೂ ಕಿತ್ತೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢ ಶಾಲೆಗಳಿಗೆ ಕೇಂದ್ರ ಯೋಜನಾ ಅನುಮೋದನಾ ಮಂಡಳಿ ರಾಜ್ಯ ಸರಕಾರದ ಸಂಯುಕ್ತ ಆಶ್ರಯದಲ್ಲಿ ತಲಾ ಸುಮಾರು, 1 ಕೋಟಿ 35 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ, ನಂತರ ಉಡಚಮ್ಮನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಕ್ಕೆ, ಕಲಹಾಳ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಕಿತ್ತೂರ…
