Category: ರಾಜ್ಯ
2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ.
2,80,000 ರೂ. ಮೌಲ್ಯದವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿ ಕುಷ್ಟಗಿ ಪೊಲೀಸರ ವಶ. ವಿದ್ಯುತ್ ವಾಯರ್ ಕಳ್ಳತನಮಾಡಿದಆರೋಪಿತರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೊಲೀಸರು ಬಂಧಿಸಿಒಟ್ಟು 1,400 ಕೆ.ಜಿ. ತೂಕದ 2,80,000 ರೂ. ಮೌಲ್ಯದವಿದ್ಯುತ್ ವಾಯರ್ ವಶಕ್ಕೆಪಡೆದಿದ್ದಾರೆ. 2023 ನವೆಂಬರ್ 11 ರಂದು ಪಟ್ಟಣದ ಹೊರವಲಯತಾವರಗೇರಾ ರಸ್ತೆಯ ಕೆವಿಸಿ ನಗರದಲ್ಲಿ ಖಾಲಿಪ್ಲಾಟ್’ಗಳ ರಸ್ತೆಗಳಲ್ಲಿನ ವಿದ್ಯುತ್ ಕಂಬಗಳಿಗೆಅಳವಡಿಸಲಾಗಿದ್ದ ವಿದ್ಯುತ್ ವಾಯರ್ ಕತ್ತರಿಸಿ ಕಳ್ಳತನಮಾಡಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು. ಈ ಪ್ರಕರಣ ಭೇದಿಸಲು ಕೊಪ್ಪಳ ಎಸ್ಪಿಯಶೋದಾ ವಂಟಿಗೋಡಿ, ಹೆಚ್ಚುವರಿ ಪೊಲೀಸ್ಅಧೀಕ್ಷಕ…
ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ
ಹಲಗತ್ತೀಯ ಬಾಳೆಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಾಳೆ ಕುಂದ್ರಿ ಕಿನ್ನಾಳದಲ್ಲಿ ಶವ ಪತ್ತೆಯಾಗಿದ್ದುಬೇವರಸಾ ಗಂಡಸು ಸುಮಾರು 25 ರಿಂದ 30 ವರ್ಷ ಇವನಿಗೆ ಯಾರೋ ಆರೋಪಿತರು ಯಾವುದೋ ಕಾರಣಕ್ಕಾಗಿಯಾವುದೋ ಆಯುಧದಿಂದ ದಿನಾಂಕ 12/01/2024 ರಂದು ಮುಂಜಾನೆ 08-30 ಗಂಟೆಯ ಪೂರ್ವದ ಅವಧಿಯಲ್ಲಿ ಬಡಿದು ಕೊಲೆ ಮಾಡಿ ಸಾಕ್ಷಿನಾಶ ಮಾಡುವ ಉದ್ದೇಶದಿಂದ ಅವನ ಶವವನ್ನು ಹಲಗತ್ತಿ ಗ್ರಾಮದ ಹದ್ರಿಯಲ್ಲಿ ಹಾಯ್ದು ಹೋದ ಬಾಳೆಕುಂದ್ರಿ ನೀರಿಲದ ಕಿನಾಲದಲ್ಲಿ,ಒಗೆದು ಹೋಗಿದ್ದು ಇರುತ್ತದೆ, ಅಂತಾ…
ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು
ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು ಬೆಳಗಾವಿ : ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯ ಜನರ ಸಮಸ್ಯೆಗೆ ಸದಾಕಾಲ ಸ್ಪಂದಿಸುತ್ತಾ ಬಂದಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತಾಗಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವದರ ಮೂಲಕ ಬರುವ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯಪ್ರವರ್ತರಾಗಲು ಸೂಚಿಸಿದ್ದಾರೆ… ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ…
ಕಾಂಗ್ರೆಸ್ ಸರ್ಕಾರದ ಕೊನೆಯದಾದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು
ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ…
ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ
ಈ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ನೂತನ ಸಿಇಒ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ ನಡಿತಾ ಇದೆ
ಧಾರವಾಡದ ವಿದ್ಯಾನಗರಿಯಲ್ಲಿ ರಾಮನ ಧ್ವಜದ ತಯಾರಿ ಜೋರಾಗಿ ನಡಿತಾ ಇದ್ದು ಇವಾಗ 3 ಲಕ್ಷ ರಾಮ ಧ್ವಜ ದಕ್ಷಿಣದ 4 ರಾಜ್ಯಗಳಿಂದ ಆರ್ಡರ್ ಬಂದಿದೆಜನವರಿ 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ ಜೋರಾಗಿ ನಡೆಯುತ್ತಿದೆ. ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್ ಬಂದಿದೆ. ಕಳೆದ…
ಹುಕ್ಕೇರಿಯಲ್ಲಿ ಅಕ್ರಮ ಪಡಿತರ ದಾಸ್ತಾನು ಮೇಲೆ ದಾಳಿ 7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210 ಕ್ವಿಂಟಲ್ ಪಡಿತರ ಅಕ್ಕಿ ವಶ
ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರುಹುಕ್ಕೇರಿ ಪಟ್ಟಣ ಹೊರವಲಯದ ಬಸ್ತವಾಡ ರಸ್ತೆ ಬಳಿಯ ತೋಟದ ಮನೆಯೊಂದರ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ಅಕ್ರಮವಾಗಿ ಕೂಡಿಟ್ಟ7.14 ಲಕ್ಷ ಮೌಲ್ಯದ 420 ಚೀಲಗಳುಳ್ಳ 210ಕ್ವಿಂಟಲ್ ಪಡಿತರ ಅಕ್ಕಿ ಹಾಗೂ 15 ಲಕ್ಷ ಬೆಲೆಬಾಳುವಲಾರಿ ವಶಪಡಿಸಿಕೊಂಡುಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುಕ್ಕೇರಿ ಪಟ್ಟಣದ ರವಿ ಶಿವಾನಂದ ಗಜಬರ ಹಾಗೂ ರಾಯಬಾಗ ತಾಲೂಕು ನಿಪನಾಳ ಗ್ರಾಮದ ಲಾರಿ ಚಾಲಕ ಸಂತೋಷ ಶಿವಾಜಿ ಕುರಣಿ ಎಂಬುವವರ ಮೇಲೆದೂರು ದಾಖಲಾಗಿದೆ.ಆರೋಪಿ ರವಿ…
ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಏನೇ ಸಮಸ್ಯೆಗಳಿದ್ದರು ಜನ ಸಂಪರ್ಕ ಸಭೆಯಲ್ಲಿ ಅಷ್ಟೇ ಅಲ್ಲದೆ ನೇರವಾಗಿ ನಮ್ಮ ಬೆಳಗಾವಿ ಕಛೇರಿಗೆ ಬಂದು ನಮ್ಮಗೆ ದೂರು ನೀಡಬಹುದು. ಅಷ್ಟೇ ಅಲ್ಲದೆ ತಮಗೆ ಆದ ತೊಂದರೆಯನ್ನು ಸಾರ್ವಜನಿಕರು ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ಮತ್ತು…
ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ….
ಕೋಲಾರ: ಸರ್ಕಾರಿ , ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ವಾರ್ಷಿಕೋತ್ಸವ ಆಚರಣೆ ಮತ್ತು ಇತರೆ ಸಾಂಸ್ಕ್ರೃತಿಕ ಕಾರ್ಯಕ್ರಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸುವಂತೆ ಒತ್ತಾಯಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶಿಕ್ಷಣಾಧಿಕಾರಿ ಸಹಿರಾ ಅಂಜಂ ರವರ ಮೂಲಕ ಡಿಡಿಪಿಐ ರವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಹಾಗೂ ಇತರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿ ಪರ ಭಾಷೆಗಳಾದ ತಮಿಳು, ತೆಲುಗು ಇತರೆ…
