ಕೃಷಿ ಇಲಾಖೆ ವತಿಯಿಂದ ಪಟ್ಟಣದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕ ಕೃಷಿಕ ಸಮಾಜ, ರಾಮದುರ್ಗ, ಕೃಷಿ ಇಲಾಖೆ ಹಾಗೂ ಕೆ.ಎಲ್.ಇ ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪ ಮತ್ತು ಕೃಷಿ ಸಂಭಂದಿತ ಇಲಾಖೆಗಳು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಳಗಾವಿ ಉಪ ಕೃಷಿ ನಿರ್ದೇಕರು ಸಲೀಂ ಸಂಗತ್ರಾಸ್ ಮಾತನಾಡಿಭಾರತ ಸರ್ಕಾರದ 5ನೇ ಪ್ರಧಾನಮಂತ್ರಿ ಆಗಿದ್ದ ಚೌದರಿ ಚರಣ್ ಸಿಂಗ್ ಹುಟ್ಟು ಹಬ್ಬದ ಪ್ರಯುಕ್ತ ರೈತರಿಗೋಸ್ಕರ ಉತ್ತಮ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ರೈತ…
