ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಜರಗುವುದು.
ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ಅಡ್ಡ ಪಲ್ಲಕ್ಕಿ ಉತ್ಸವ ಮತ್ತು ಜಾತ್ರಾ ಮಹೋತ್ಸವ ಇದೇ ತಿಂಗಳು 27ರಿಂದ 28ರ ವರೆಗೆ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಉಡಿ ತುಂಬುವ ಕಾರ್ಯಕ್ರಮ ಮಹಾ ಕುಂಭಾಭಿಷೇಕ ರುದ್ರಾಭಿಷೇಕ ಗುಗ್ಗುಳು ಮತ್ತು ಸಾಮೂಹಿಕ ವಿವಾಹಗಳು ಮಹಾರಾತ್ಯೋತ್ಸವ ನೆರವೇರಲಿವೆ. ಈ ಕುರಿತಂತೆ ಸುದ್ದಿಗೋಷ್ಠಿ…
