WhatsApp Group
Join Now
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ವಾಪ್ತಿಯಲ್ಲಿ ಅಕ್ರಮ ಮಾರಾಟ, ಸಾರಾಯಿ ಮಾರಾಟ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಅಬಕಾರಿ ಇಲಾಖೆಯಿಂದ ಅಕ್ರಮ ಸಾರಾಯಿ ಮಾರಾಟಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ಸುಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಿ ಜಾತ್ರೆ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಯಲ್ಲಮ್ಮನ ಸನ್ನಿಧಾನದಲ್ಲಿ ಸುತ್ತ ಮುತ್ತಲು ಅಕ್ರಮವಾಗಿ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಅಬಕಾರಿ ಸಿಪಿಐ ಶ್ರೀಶೈಲ ಅಕ್ಕಿ ತಿಳಿಸಿದ್ದಾರು. ಈ ಗಸ್ತು ಕಾರ್ಯದಲ್ಲಿ ರಾಮದುರ್ಗ ಅಬಕಾರಿ ಉಪ ಅದಿಕ್ಷಕರು ಆರ್.ಎಸ್. ಮುದಿಗೌಡರ, ಸವದತ್ತಿ ಅಬಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



