
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದ ಸುರೇಬಾನ ಸರ್ಕಲ್ ಹಾಗೂ ಬಸವೇಶ್ವರ ಸರ್ಕಲ್ ದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಬೀದಿ ದೀಪದ ಕಂಬಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಪೂಜೆ ಸಲ್ಲಿಸಿದರೊಂದಿಗೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ಸೋಮಶೇಖರ್ ಸಿದ್ಲಿಂಗಪ್ಪ ನವರ, ಪುರಸಭೆ ಸದಸ್ಯರು ಹಾಗೂ ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು


