ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

WhatsApp Group
Join Now
ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಪಾಲ್ಗೊಂಡಿದ್ದರು
