
WhatsApp Group
Join Now
ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಪಾಲ್ಗೊಂಡಿದ್ದರು


