WhatsApp Group
Join Now
ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದಲ್ಲಿ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿದ ಪೊಲೀಸರು
ಸಮುದಾಯದಲ್ಲಿ ಜನಸ್ನೇಹಿ ಪೊಲೀಸ್ ಪರಿಕಲ್ಪನೆ ದೃಷ್ಟಿಯಿಂದ ರಾಜ್ಯ ಸರ್ಕಾರ ನೂತನ ವ್ಯವಸ್ಥೆ ಜಾರಿಗೊಳಿಸಿದೆ. ಹೀಗಾಗಿ ರಾಮದುರ್ಗ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಮುನ್ಯಾಳ ಅವರು ಮನೆ ಮನೆಗೆ ತೆರಳಿ ಪೊಲೀಸ್ ಕುರಿತು ಮಾಹಿತಿ ನೀಡಿದರು.
ಸಾರ್ವಜನಿಕರಿಂದ ಜನಸ್ನೇಹಿ ಪೊಲೀಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದರು.



