WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ ತಾಲೂಕಾಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ್, ತಾಲೂಕಾ ಮಟ್ಟದ ಅಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಎಪಿಎಂಸಿ ಅಧ್ಯಕ್ಷರು, ಸದಸ್ಯರು, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.



