12 August 2026
Advertisement
ರಾಜ್ಯ

ನವೀಲು ತೀರ್ಥ ಅಣೆಕಟ್ಟೆಯಿಂದ ನೀರು ಬಿಡುಗಡೆ ರಾಮದುರ್ಗದ ಹಳೆ ಸೇತುವೆ ಮುಳುಗಡೆ

WhatsApp Group Join Now

ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ರಾಮದುರ್ಗ ಪಟ್ಟಣದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ.

About The Author