WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



