WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದಕವಿ ಗ್ರಾಮದ ರಾಮದುರ್ಗ -ಬದಾಮಿ ರಸ್ತೆಯಲ್ಲಿ ಸುರೇಶ ಭರಮಗೌಡ ಪಾಟೀಲ ಎಂಬುವವರರಿಗೆ ಸೇರಿದ ಕಡಿ ತುಂಬಿದ ಟಿಪ್ಪರಿಗೆ ಬೆಂಕಿ ತಗುಲಿದ್ದು , ಜಲವಾಹನದಲ್ಲಿ ಅಗ್ನಿಶಾಮಕ ಠಾಣಾಧಿಕಾರಿರವಾರಾದ ಮಲ್ಲಪ್ಪ ಕವಡಿ, ವೆಂಕಟೇಶ ಕಾಡರ ,ಚಾಲಕರರಾದ ಮಹ್ಮದಾರಿಪ್ ಫಿರಜಾದೆ ,ಪ್ರಕಾಶ ಮೇಟಿ,ಅಗ್ನಿಶಾಮಕರಾದ ವಿನೋದ ಮುರಗೋಡ,ಆನಂದ ಬಂಡಿವಡ್ಡರ, ಶಂಕರ ಲಮಾಣಿ ರವರುಗಳು ಅಗ್ನಿ ಕರೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಅಪಾರ ಪ್ರಮಾಣದ ಹಾನಿಯನ್ನು ತಡೆದಿರುತ್ತಾರೆ,ಯಾವದೇ ರೀತಿಯ ಪ್ರಾಣಪಾಯ ಗಾಯಾಳುಗಳು ಸಂಭವಿಸಿರುವದಿಲ್ಲಾ



