ರಾಮದುರ್ಗ, ರಾಷ್ಟ್ರೀಯ ಲೋಕ ಅದಾಲತದಲ್ಲಿ ಒಟ್ಟು 870 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

WhatsApp Group Join Now

ಮಾನ್ಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದ ಮೇರೆಗೆ ರಾಮದುರ್ಗ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಕಾರದೊಂದಿಗೆ ರಾಮದುರ್ಗ ನ್ಯಾಯಾಲಯಗಳಲ್ಲಿ ಶನಿವಾರ ದಿನಾಂಕ 14- 3-2026 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿ ಕೊಂಡಿದ್ದು ಒಟ್ಟು 5115 ಬಾಕಿ ಪ್ರಕರಣಗಳಲ್ಲಿ ಈ ದಿನ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1169 ಪ್ರಕರಣಗಳ ಪೈಕಿ 870 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

About The Author