BREAKING NEWS

ಅಗಸ್ಟ್ 15 ರಂದು ಜರಗಲಿರುವ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಂಯೋಗದಲ್ಲಿ ಅಗಸ್ಟ್ 15 ರಂದು ಜರಗಲಿರುವ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು ಬರುವ ಅಗಸ್ಟ್.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲ್ಯಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು. ಇದಕ್ಕಾಗಿ ಯಾವುದೇ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು. ಜನರು…

Read More

ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ 2024- 25 ನೇ ಸಾಲಿನಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ರಾಜ್ಯ ರಾಜಕಾರಣಿ ಸದಸ್ಯರಾದ ಡಾ.ಲಕ್ಷ್ಮಣ್ ಕಾಮಣ್ಣವರ್,ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಮಂಜುನಾಥ ರಾಠೋಡ್, ಈರಣ್ಣ ಕಲ್ಯಾಣಿ, ಇವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಅಧ್ಯಕ್ಷರು ರಮೇಶ್ ರಾಯಬಾಗ, ಉಪಾಧ್ಯಕ್ಷರು ಮಂಜುನಾಥ್ ಕಲಾದಗಿ, ರಾಮಚಂದ್ರ ಕುಕಡಿ, ಎನ್ ಡಿ ಬಂಡಿವಡ್ಡರ, ಕಾರ್ಯಾಧ್ಯಕ್ಷ ಪರವೇಜ್ ಪನಿಬಂಧ, ಪ್ರಧಾನ ಕಾರ್ಯದರ್ಶಿ ವೀರೇಶ್ ಬಳಗೇರ್,…

Read More

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಮಾತನಾಡಿದರು. ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗಾಗಿ ಹಾಗೂ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು ಅನುಕೂಲವಾಗುವಂತೆ ಬಜೆಟ್ ನಲ್ಲಿ ಎರಡು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿರುತ್ತದೆ.ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದರು ಶತಮಾನೋತ್ಸವ ಆಚರಣೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರಕಾರದ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಗಾಂಧೀಜಿಯವರ ಜೀವನ‌ ಮತಗತು ಸ್ವಾತಂತ್ರ್ಯ…

Read More

ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯಾದ್ಯಂತ…

Read More

ರಾಮದುರ್ಗ ಅಧಿಕಾರಿಗಳ ನೆರಳಲ್ಲಿ ಟ್ಯಾಕ್ಟರ್ ಮೂಲಕ ಅಕ್ರಮ ಮರಳು ದಂಧೆ

ಟ್ಯಾಕ್ಟರ್ ಮೂಲಕ ಅಕ್ರಮ ಮರಳು ಸಾಗಾಟ: ಅಕ್ರಮ ಮರಳಿನ ಬಗ್ಗೆ 112 ಗೆ ಕರೆ ಮಾಡಿ ದೂರು ಸಲ್ಲಿಸಿದಾಗ ಪೊಲೀಸರು ಬರುತ್ತಾರೆ ಎಂದು ಹೇಳಿದರುರಾಮದುರ್ಗ 112 ದಿಂದ ನನಗೆ ಕರೆ ಮಾಡಿ ನಾವು ಬರೋದು ಲೇಟು ಆಗುತ್ತೆ ಅಂತ ಹೇಳಿ ಒಂದು ಗಂಟೆ ಬಿಟ್ಟು ಬಂದರು ಅಕ್ರಮ ಮರಳು ತುಂಬಿದ ಟ್ಯಾಕ್ಟರ್ ಅಷ್ಟರಲ್ಲಿ ಹೋಗಿತ್ತು .ಅಕ್ರಮ ಮರಳಿನ ಬಗ್ಗೆ ಎಸ್ ಪಿ ಸಾಹೇಬರಿಗೂ ಕೂಡ ಫೋನಿನ ಮೂಲಕ ದೂರು ನೀಡಲಾಗಿದೆ ಅಕ್ರಮ ಮರಳಿನ ಬಗ್ಗೆ ರಾಮದುರ್ಗ ತಹಸಿಲ್ದಾರ್…

Read More

ಗೋಕಾಕ‌ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ನದಿತೀರದ‌ ಗ್ರಾಮಸ್ಥರು ಪ್ರವಾಹದಿಂದ ಯಾವುದೇ ರೀತಿಯ ತೊಂದರೆ ಅಥವಾ ಅಪಾಯಕ್ಕೆ ಸಿಲುಕಿದರೆ ತಕ್ಷಣವೇ ಸಹಾಯವಾಣಿ‌ ಕೇಂದ್ರಕ್ಕೆ ಕರೆ‌ ಮಾಡಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು ಸಾರ್ವಜನಿಕರಲ್ಲಿ‌ ಮನವಿ ಮಾಡಿಕೊಂಡಿದ್ದಾರೆ. ಪ್ರವಾಹ ಸಹಾಯವಾಣಿ ಸಂಖ್ಯೆಗಳು-0831-2407290ಪೊಲೀಸ್ ಸಹಾಯವಾಣಿ-0831-2474054ತುರ್ತು ಸಹಾಯಕ್ಕಾಗಿ -112 ಬೆಳಗಾವಿ ಜಿಲ್ಲೆ ಗೋಕಾಕ ಪಟ್ಟಣದ ಗಂಜಿ ಕೇಂದ್ರಗಳಿಗೆ ಭಾನುವಾರ ಖುದ್ದಾಗಿ ಭೇಟಿ ಮಾಡಿದ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಾಂತರಗೊಂಡಿರುವ ಕುಟುಂಬಸ್ಥರ ಗಂಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌಕರ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸರಕಾರಿ…

Read More

ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಿಕ್ಷಕನಿಂದ ಮನಸೊಇಚ್ಚೆ ಹಲ್ಲೆ ಮಾಡಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿರುವಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.ಸಾಲಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಶಿಕ್ಷಕನಿಂದ ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ವಸತಿ ಶಾಲೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 12ಕ್ಕೂ ಹೆಚ್ಚುಮಕ್ಕಳ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಮೋರಾರ್ಜಿ ದೆಸಾಯಿ ವಸತಿ ಶಾಲೆಯ ಹಿಂದಿ ಬೋಧಿಸುವ ಸಹಶಿಕ್ಷಕ ನಿಂಗನಗೌಡ್ರ ಹೊಸಗೌಡ್ರ ಅವರು ಹಲ್ಲೆ ಮಾಡಿದ್ದಾರೆ ಎಂಬಆರೋಪ ವ್ಯಕ್ತವಾಗಿದೆ. ಶಿಕ್ಷಕ ಹಲ್ಲೆ ಮಾಡಿರುವ ಕುರಿತು ಅಳಲುತೋಡಿಕೊಂಡ ವಿದ್ಯಾರ್ಥಿಗಳು, ನಾವು ತರಗತಿಯಿಂದ ಹೊರಗೆಬಂದಾಗ,…

Read More

ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು

ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ’ ಕಾರ್ಯಕ್ರಮಕ್ಕೆ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಚಂದ್ರಪ್ಪ ಚಾಲನೆ ನೀಡಿ ಅವರು ಮಾತನಾಡಿದರು.ರಕ್ತದಾನಕ್ಕಿಂತ ಶ್ರೇಷ್ಟ ದಾನ ಮತ್ತೊಂದಿಲ್ಲ, ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ…

Read More

ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಕಂಪ್ಲಿಯ ಕೋಟೆ ಪ್ರದೇಶದ ಬಳಿಯ ಪ್ರವಾಹ ಹಿನ್ನಲೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು…

Read More

ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಾಂಬೋಟಿ ರಸ್ತೆಯ ಕುಸುಮಳ್ಳಿ‌ ಸೇತುವೆ, ವೀಕ್ಷಿಸಿ, ಬಳಿಕ ಖಾನಾಪುರದಿಂದ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮದ್ಯದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು ಸಚಿವರನ್ನು ಭೇಟಿ ಮಾಡಿ ಮಾತನಾಡಿದರು ಪ್ರತಿವರ್ಷ ಮಳೆಗಾಲದಲ್ಲಿ…

Read More