BREAKING NEWS

ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ

ಕೊಪ್ಪಳ : ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸಭ್ಯ ರಾಜಕಾರಣಿ ಮತ್ತು ಘನತೆಗೆ ತಕ್ಕಂತೆ ನಡೆದುಕೊಳ್ಳುವ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಸವರಾಜ ದಡೆಸ್ಗೂರ ಒಮ್ಮೆ ಅಕಸ್ಮಾತ್ ಶಾಸಕರಾಗಿದ್ದ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದರೆ ಜನ ಅಷ್ಟು ಕೆಟ್ಟದಾಗಿ ಸೋಲಿಸುತ್ತಿರಲಿಲ್ಲ ಎಂಬ ಪರಿಜ್ಞಾನ ಇಟ್ಟುಕೊಂಡರೆ ಒಳಿತು, ಇನ್ನು ಅವರ ಅವಧಿಯಲ್ಲಿ ಯಾವೆಲ್ಲ ಹಗರಣಗಳು, ಸುದ್ದಿಗಳು ತಿಂಗಳುಗಟ್ಟಲೇ ಮಾಧ್ಯಮಗಳಲ್ಲಿ…

Read More

ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ದಿನಾಂಕ:17/06/2024 ರಿಂದ 21/06/2024 ರ ವರೆಗೆ ಬೆಳಗ್ಗೆ 5.30 ರಿಂದ 7 ಗಂಟೆವರೆಗೆ ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ ಕಾರ್ಯಕ್ರಮ ಜರಗುವುದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ್ ನಗರದಲ್ಲಿ ಇದ್ದಂತ ಬಸವೇಶ್ವರ ಶಾಲಾ ಆವರಣದಲ್ಲಿ ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ, ಯುವ ಭಾರತ, ಕಿಸಾನ್ ಸೇವಾ ಸಮಿತಿ, ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನ, ಭಾರತೀಯ ವೈದ್ಯಕೀಯ ಸಂಸ್ಥೆ, ಆಯುಶ ಫೌಂಡೇಶನ್…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಚಿದಾನಂದ ದೊಡಮನಿ ಇವರ ಬಿಲ್ಡಿಂಗನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ರಾಮದುರ್ಗ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ, ಕಾರ್ಮಿಕ ಇಲಾಖೆ ರಾಮದುರ್ಗ ಮತ್ತು ಕರ್ನಾಟಕ ರಾಜ್ಯ ಇಂಧಿರಾಗಾಂಧಿ ಕಟ್ಟಡ ಕಾರ್ಮಿಕರ ಸಂಘ ರಾಮದುರ್ಗ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆ ಕಾರ್ಯಕ್ರಮವನ್ನು ಸಹಾಯಕ ಸರಕಾರಿ ಅಭಿಯೋಜಕರು ಮತ್ತು ಕಾರ್ಯನಿರತ…

Read More

ಪೋಷಣ ಅಭಿಯಾನ ಯೋಜನೆಯಡಿ ಸ್ಮಾರ್ಟ್ ಫೋನ್ ವಿತರಣೆ

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತ ಅಶೋಕ ಪಟ್ಟಣ ವಿತರಿಸಿದರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ , ಸೀರಿ, ಹಾಗೂ…

Read More

ಚಡಚಣದಲ್ಲಿ ಟಾಸ್ಕ್‌ಫೋರ್ಸ ಸಭೆ:ನೀರು, ರೈತರಿಗೆ ಬೀಜ ಕೊರತೆಯಾಗದಂತೆ ಎಚ್ಚಿರವಹಿಸಿ: ಶಾಸಕ ಕಟಕಧೋಂಡ

ತಾಲೂಕಿನಾದ್ಯಾಂತ ಜನರಿಗೆ ಕುಡಿಯುವ ನೀರು ಹಾಗೂ ರೈತರಿಗೆ ಬೀಜದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಹೇಳಿದರು. ಚಡಚಣ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಆಯೋಜಿಸಲಾದ ಟಾಸ್ಕಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವ ನೀರಿನ ಕೊರತೆಯನ್ನು ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸದ ಅವರು, ಬೀಜದ ಕೊರತೆಯಾದರೆ ತಕ್ಷಣ ಕ್ರಮ ಕೈಗೊಂಡು ಎರಡು ಮೂರು ಕೌಂಟರ್‌ ತೆಗೆದು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಹಬೀದ ಗದ್ಯಾಳ…

Read More

ಸಂಗಳ ಪಂಚಾಯಿತಿ ವ್ಯಾಪ್ತಿಯ ಉಡಚಮ್ಮ ನಗರದಲ್ಲಿ ಕೆಸರು ಗದ್ದೆಯಾದ ರಸ್ತೆ: ಜನ ಸಂಚಾರ ಅಸ್ತವ್ಯಸ್ತ

ರಾಮದುರ್ಗ ತಾಲೂಕಿನ ಸಂಗಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಡಚಮ್ಮ ನಗರದಲ್ಲಿ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಟ್ಟು ಜನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ…

Read More

ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸ ಗೊಬ್ಬರ ವಿತರಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್. ಸಭೆ ಜರುಗಿಸಿ, ಮಾತನಾಡಿದರು.ಮುಂಗಾರು ಪೂರ್ವಕಾಲದಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು ಮುಂಗಾರು ಆರಂಭಕ್ಕೂ ಮೊದಲೇ ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ…

Read More

ಜಿಲ್ಲಾ ಸತ್ರ ನ್ಯಾಯಾಲಯ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕಾರ್ಯಾಗಾರ

ಧಾರವಾಡ ಜಿಲ್ಲಾ ಪೊಲೀಸ್, ಜಿಲ್ಲಾ ಸತ್ರ ನ್ಯಾಯಾಲಯ ಧಾರವಾಡ ಹಾಗೂ ಕಂದಾಯ ಇಲಾಖೆ ಧಾರವಾಡ, ಹುರುಕಡ್ಲಿ ಅಜ್ಜ ಕಾನೂನು ಮಹಾ ವಿದ್ಯಾಲಯ ಧಾರವಾಡ ಇವರ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ಕಾಲೇಜ್ ಆವರಣದಲ್ಲಿರುವ ಸೃಜನ ರಂಗಮಂದಿರದಲ್ಲಿ 03 ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಕರ್ನಾಟಕ ಉಚ್ಛ ನ್ಯಾಯಾಲಯದ ವಕೀಲರಾದ ಮಲ್ಲಿಕಾರ್ಜುನ ಆರ್.ಎಂ, ಬೆಂಗಳೂರು ಕೆಎಲ್‍ಇ ಲಾ ಕಾಲೇಜ್ ಪ್ರೋಪೆಸರ್ ಡಾ. ಎಸ್.ಜಿ.ಗೌಡಪ್ಪಗೌಡರ್, ಹಾಗೂ ಬೆಂಗಳೂರು ಕರ್ನಾಟಕ ಉಚ್ಛ…

Read More

ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮತ್ಸ್ಯವಾಹಿನಿ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ ಇ-ಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳನ್ನು ಮಾರಾಟಕ್ಕಾಗಿ ಪರವಾನಿಗೆ ಮೂಲಕ ವಾಹನವನ್ನು ಪಡೆಯಲು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಫಲಾನುಭವಿಗಳು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ…

Read More

ಬೆಣ್ಣೆ ಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಣೆ ಮಾಡಿದ ಸಚಿವ ಸಂತೋಷ ಲಾಡ್.

ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವರಾದ ಸಂತೋಷ ಲಾಡ್, ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು. ಇನಾಮಹೊಂಗಲ್, ಹನಸಿ ಹಾಗೂ ಶಿರಕೋಳ, ಬಳ್ಳೂರ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ…

Read More