ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೀರಾಭಿಷೇಕ ಕಾರ್ಯಕ್ರಮ ಜರಗಿತು.
ಅಯೋಧ್ಯೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಶ್ರೀ ರಾಮನ ದಿವ್ಯಮೂರ್ತಿ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಅಂಗವಾಗಿ ರಾಮದುರ್ಗ ಪಟ್ಟಣದ ತಾಲೂಕು ಆಸ್ಪತ್ರೆ ಮುಂದೆ ಪುನೀತ್ ಫೌಂಡೇಶನ್ ಹಾಗೂ ಜನಸಾಮಾನ್ಯರ ರಕ್ಷಣಾ ಸಮಿತಿ ಹಾಗೂ ಮುಸ್ಲಿಂ ಬಾಂಧವರು ಜೊತೆಗೂಡಿ ಕ್ಷೀರಾಭಿಷೇಕ ಜೊತೆಗೆ ಸಿಹಿಯನ್ನು ಹಂಚಿ ಭಾವೈಕ್ಯತೆಯನ್ನು ಸಾರಿದರುಅಂಜುಮನ್ ಇಸ್ಲಾಂ ಕಮಿಟಿಯ ತಾಲೂಕು ಅಧ್ಯಕ್ಷ ಹಾಜಿ ಮಾತನಾಡಿ‘ಶಬರಿ ಕೊಳ್ಳ’ ಈ ಊರಿನ ಹೆಸರಿನಲ್ಲಿಯೇ ‘ರಾಮ’ನಾಮ ಇದೆ. ರಾಮನಾಮ ಇರುವ ರಾಮದುರ್ಗದಲ್ಲಿ ‘ಶಬರಿ’ಕೊಳ್ಳ ಎನ್ನುವ ಪುಣ್ಯ ಕ್ಷೇತ್ರವೂ ನೆಲೆಸಿದೆ.ರಾಮಾಯಣದಲ್ಲಿ ರಾಮ ಹಾಗೂ ಶಬರಿಯ ಕಥೆ ಎಲ್ಲರೂ…
