ರಾಮದುರ್ಗ ಶಾಸಕರ ನೇತೃತ್ವದಲ್ಲಿ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಬೆ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾ ಭವನದಲ್ಲಿ ಮಂಗಳವಾರ ಜರಗಿದ ಸಾಮಾನ್ಯ ಸಭೆ ಹಾಗೂ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ವಹಿಸಿ ಮಾತನಾಡಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ನವೀನ್ ನಿಜಗುಲಿ ಇವರಿಗೆ ಶಾಸಕರಿಂದ ಖಡಕ ಎಚ್ಚರಿಕೆ ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಕೇವಲ ಬಾಗಲಕೋಟೆಗೆ ಏಕೆ ಹೆಚ್ಚಿನ ಚಿಕಿತ್ಸೆಗೆ ಶಿಪಾರಸ್ಸು ಮಾಡುತ್ತೀರಿ, ಬೆಳಗಾವಿಗೆ ಹಾಗೂ ಹುಬ್ಬಳ್ಳಿ ಕೇವಲ ೧೦೦ ಕಿ.ಮೀ ಅಂತರ ಇವೆ. ಉಚಿತ ಅಂಬ್ಯುಲೆನ್ಸ್…
