ಕನ್ನೆರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ರಾಮದುರ್ಗದಲ್ಲಿ ಪ್ರತಿಭಟನೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವಾದಿ ಶರಣರ ಹಿಂದು ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ರಾಷ್ಟ್ರೀಯ ಕಿಸಾನ್ ಸಂಘ ಕರ್ನಾಟಕ ರಕ್ಷಣಾ ವೇದಿಕೆ ಹಿಂದೂಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಗೆ ಮೂರು ಜಿಲ್ಲೆಗೆ ಗಡಿ ದಿಗ್ಬಂಧನ ಮಾಡಿರುವ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನೆ ತೇರ್ ಬಜಾರ್ ಮೂಲಕ ಸರ್ಕಾರಿ ಆಸ್ಪತ್ರೆಯ ಹುತಾತ್ಮ ಚೌಕ ದಿಂದ ಜೂನಿಪೇಟ್ ಅಂಬೇಡ್ಕರ್ ಮಾರ್ಗವಾಗಿ ಮಿನಿ ವಿಧಾನಸೌಧವರೆಗೂ ಪ್ರತಿಭಟನೆ…
