ವಿಂಡ್ ಕಂಪನಿಗಳ ವಿರುದ್ಧ ಜಕ್ಕಲಿ ಗ್ರಾಮಸ್ಥರ ಆಕ್ರೋಶ
ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ವಿಂಡ್ ಕಂಪನಿಗಳ ದಬ್ಬಾಳಿಕೆ ಮಿತಿಮೀರಿದೆ. ಕಂಪನಿಗಳ ಭಾರಿ ಯಂತ್ರೋಪಕರಣಗಳನ್ನು ಹೊತ್ತ ವಾಹನಗಳ ಸತತ ಸಂಚಾರದಿಂದಾಗಿ ಗ್ರಾಮದ ರಸ್ತೆಗಳು ಸಂಪೂರ್ಣ ಹದಗೆಟ್ಟು ಗುಂಡಿಮಯವಾಗಿವೆ. ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ತಂದಿರುವ ಈ ಕಂಪನಿಗಳ ವಿರುದ್ಧ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ, RTI ಮೂಲಕ ಕಂಪನಿಗಳು ಪಾವತಿಸಿರುವ ತೆರಿಗೆ ಮತ್ತು ಪಡೆದಿರುವ ಅನುಮತಿಗಳ ಬಗ್ಗೆಯೂ ಮಾಹಿತಿ ಕೇಳಲಾಗಿದೆ. ತಕ್ಷಣವೇ ಹಾಳಾದ ರಸ್ತೆಗಳನ್ನು…
ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ಭಕ್ತರು ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕಾಗಿ ಎತ್ತಿನಗಾಡಿ, ಕಾಲ್ನಡಿಗೆ ಮೂಲಕ ಪ್ರಯಾಣ ಬೆಳಸಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.೪ರಂದು ಸಡಗರದಿಂದ ನಡೆಯಿತು.ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ ಯಲ್ಲಮ್ಮ ದೇವಿಯ ಅರ್ಚಕರ, ಆರಾಧಕ ಮಹಿಳೆಯರು ತಲೆಯ ಮೇಲೆ ಶ್ರೀದೇವಿಯ ಜಗಹೊತ್ತು ಊಧೋ..ಊಧೋ..ಊಧೋ.. ಯಲ್ಲಮ್ಮ…ನಿನ್ನ ಹಾಲು…ಕೂಧೋ… ಎನ್ನುತ್ತಾ ಸಕಲ…
ಗೋಕಾಕ ತಾಲೂಕಿನ ಬೆಟಗೇರಿ-ಬಗರನಾಳ ಗ್ರಾಮದ ಗಡಿಭಾಗದಲ್ಲಿರುವ ಜಗನ್ಮಾತೆ ಬಾಕುಬಾಯಿ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಪ್ರಯುಕ್ತ ಸತ್ಯವಾನ ಸಾವಿತ್ರಿ ಸಣ್ಣಾಟದ ಪ್ರದರ್ಶನಗೊಂಡಿತು.
ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕೃತಿಯ ಅಸ್ಮೀತೆ, ಜಾನಪದ ಕಲೆ ನಿತ್ಯ ನೂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವ ಸಾಹಿತಿ, ರಂಗಭೂಮಿ ಕಲಾವಿದ ಶಿವಪುತ್ರ ಪರಮಾನಟ್ಟಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ-ಬಗರನಾಳ ಗ್ರಾಮದ ಗಡಿಭಾಗದಲ್ಲಿರುವ ಜಗನ್ಮಾತೆ ಬಾಕುಬಾಯಿ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.೧ ರಂದು ನಡೆದ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸ್ಥಳೀಯ ಹಿರಿಯ ಸಾಹಿತಿ, ರಂಗಭೂಮಿ ಕಲಾವಿದ ಈಶ್ವರಚಂದ್ರ ಬೆಟಗೇರಿ…
ಬಾಲ್ ಬ್ಯಾಡ್ಮಿಂಟನ್ ನಲ್ಲಿರಾಮದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ರಾಚವಿವಿ ದ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಕುಮಾರಿ ಉಮ್ಮಿ ಸಾನಿಯಾ ನಾಸಿಪುರ ಈತಳು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾಳೆ. ಫೆಬ್ರುವರಿ 11ರಂದು ಚೆನ್ನೈನಲ್ಲಿ ಜರುಗಲಿರುವ ಅಂತರ್ ವಿಶ್ವವಿದ್ಯಾಲಯಗಳ ಬಾಲ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಮ್ಮಿ ಸಾನಿಯಾ ನಾಸಿಪುರ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾಕ್ಟರ್…
ಬೆಟಗೇರಿಗ್ರಾಮದಲ್ಲಿ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ.
ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು: ಸುಣಧೋಳಿ ಶ್ರೀಗಳುಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬದುಕಿನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಫೆ.೧ ರಂದು ನಡೆದ ನೂತನ ಭಕ್ತ…
ಅಭಿಮತ ಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ : ಡಾ. ಗುರುದೇವಿ ಹುಲೆಪ್ಪನವರಮಠ
ಲಿಂಗಾಯತ ಸಂಘಟನೆ ವತಿಯಿಂದ ಗ್ರಂಥ ಲೋಕಾರ್ಪಣೆ ವಚನಗಳು ನಮ್ಮ ಜೀವನದ ದಾರಿದೀಪಗಳು ಡಾ. ಗುರುದೇವಿ ಹುಲೆಪ್ಪನವರಮಠ ಅಭಿಮತಶರಣರ ವಚನಗಳು ನಮ್ಮ ಬಾಳನ್ನು ತಿದ್ದುವ ದಾರಿದೀಪಗಳಾಗಿವೆ. ಪ್ರತಿಶರಣರ ಪ್ರತಿಯೊಂದು ವಚನದ ವಿಚಾರಗಳು ನೈಜತೆ ಬಿಂಬಿಸುವುದರ ಜೊತೆಗೆ ಸದಾಕಾಲ ಮಾರ್ಗದರ್ಶಿಯಾಗಿವೆ ಎಂದು ನಿವೃತ್ತ ಪ್ರಾಧ್ಯಾಪಕಿ ಮತ್ತು ಸಾಹಿತಿ ಡಾ.ಗುರುದೇವಿ ಹುಲೆಪ್ಪನವರಮಠ ರವಿವಾರ ದಿ 1 ರಂದು ಬೆಳಗಾವಿಯ ಹಳಕಟ್ಟಿ ಭವನದಲ್ಲಿ ಪ್ರಾರoಭದಲ್ಲಿ ಮಹಾದೇವಿ ಅರಳಿ ಪ್ರಾಥ೯ನೆ ನಡಿಸಿಕೂಟ್ಟರು ಲಿಂಗಾಯತ ಸಂಘಟನೆಯ ವತಿಯಿಂದ ಅಕ್ಕಮಹಾದೇವಿ ತೆಗ್ಗಿ ರಚಿಸಿದ ‘ವಚನ ಬುತ್ತಿ ‘…
ನಬಾರ್ಡನಿಂದ ರೈತರಿಗೆ ಸಬ್ಸಿಡಿ ಸಾಲ: ಅಭಿನವ ಯಾದವ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಿದ್ಧಾಳ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಬೆಂಗಳೂರ, ನಬಾರ್ಡ ಕೇಂದ್ರ ಕಚೇರಿ ಮುಂಬೈ, ಕೆನರಾ ಆರ್ಥಿಕ ಸಲಹಾ ಟ್ರಸ್ಟ್, ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರ ಹಾಗೂ ಗ್ರಾ.ಪಂ. ಗೊಡಚಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರೈತರಿಗಾಗಿ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಿಲ್ ವ್ಯವಹಾರ ಕುರಿತಾದ ಕಾರ್ಯಕ್ರಮದಲ್ಲಿ ನಬಾರ್ಡ ಡಿ.ಡಿ.ಎಂ. ಅಭಿನವ ಯಾದವ ಭಾಗವಹಿಸಿ ಅವರು ಮಾತನಾಡಿದರು. ನಬಾರ್ಡದಿಂದ ಎಲ್ಲ ರಾಷ್ಟ್ರೀಕೃತ ಬ್ಯಾಂಕಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ…
ರಾಮದುರ್ಗದಲ್ಲಿ ಎಗ್ಗಿಲ್ಲದೇ ತಂಬಾಕು ಮಿಶ್ರಿತ ಮಾವಾ ಮಾರಾಟ
ಬೆಳಗಾವಿ ಜಿಲ್ಲೆ ರಾಮದುರ್ಗ ಹಾಗೂ ಸುತ್ತಮುತ್ತ ಹಳ್ಳಿಗಳಲ್ಲಿ ತಂಬಾಕು ಮಿಶ್ರಿತ ಮಾವಾ ಮಾರಾಟ ಹೆಚ್ಚಾಗಿದೆ. ಮೊದಲು ಮಾವಾ ತಯಾರ ಮಾಡಲು ಬಿಳಿಯ ಅಡಕೆಯನ್ನು ತಂದು ನೀರಿನಲ್ಲಿ ಒಂದು ದಿನ ನೆನೆಸಿಟ್ಟು ನಂತರ ಅದನ್ನು ಚಿಕ್ಕ ಚಿಕ್ಕ ಓಳುಗಳನ್ನು ಮಾಡಿ ಅದರಲ್ಲಿ ತಂಬಾಕು ಹಾಗೂ ಸುಣ್ಣವನ್ನು ಮಿಶ್ರಣ ಮಾಡಿ ಮಾವಾ ತಯಾರಿ ಮಾಡಿಕೊಡುತ್ತಿದ್ದರು ಇದರ ಅವಧಿ ಒಂದು ದಿನ ಮಾತ್ರ ಇರುತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಮಿಕಲ್ಸ್ ಮಿಶ್ರಣ ಮಾಡಿ ಮಾವಾ ತಯಾರು ಮಾಡುತ್ತಾರೆ ಕೆಮಿಕಲ್ಸ್ ಮಿಶ್ರಣ ಮಾವಾದ…
ಮಾಹಿತಿ ಹಕ್ಕು ಅಧಿನಿಯಮ-2005 ರ ಕಾರ್ಯಾಗಾರ
ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ;ಇದೊಂದು ಜನರಿಗೆ ಸರ್ಕಾರ ಕೊಟ್ಟಿರುವ ಪ್ರಮುಖ ಹಾಗೂ ಪ್ರಬಲ ಕಾಯ್ದೆ;ಮಾಹಿತಿ ಹಕ್ಕು ಜಾರಿಯಿಂದ ವ್ಯವಸ್ಥೆಯಲ್ಲಿ ಬದಲಾವಣೆ ಕಾಣುತ್ತಿದೆ. ಧಾರವಾಡ ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನದಿಂದ ಆಡಳಿತದಲ್ಲಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮತ್ತು ಜನಸ್ನೇಹಿ ಆಡಳಿತ ನೀಡುವಲ್ಲಿ ಆರ್.ಟಿ.ಐ ಕಾಯ್ದೆ ಪರಿಣಾಮಕಾರಿಯಾಗಿದೆ. ಕಾಯ್ದೆಯ ಸದುಪಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅರ್ಜಿಗಳ ವಿಲೇವಾರಿಗೆ ಆಧ್ಯತೆ ನೀಡಿ, ನಿರ್ಲಕ್ಷ್ಯ ಬೇಡ. ಇದೊಂದು ಜನರಿಗೆ ಸರ್ಕಾರ…
ಗಡಿಭಾಗದ ಕನ್ನಡ ಶಾಲೆಗಳ ಸುಧಾರಣೆಗೆ ಮೊದಲ ಆದ್ಯತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿನ ಕನ್ನಡ ಶಾಲೆಗಳ ಸುಧಾರಣೆ, ಕನ್ನಡ ನಾಮಫಲಕ ಕಡ್ಡಾಯ, ‘ಬೆಳಗಾವಿ’ ಹೆಸರು ಕಡ್ಡಾಯ ಬಳಕೆ, ಕನ್ನಡಲ್ಲಿ ಪತ್ರ ವ್ಯವಹಾರ, ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಯೋಜನೆ ಸೇರಿದಂತೆ ಕನ್ನಡ ಭಾಷೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ (ಜ.31) ಕನ್ನಡಪರ ಸಂಘಟನೆ/ಕನ್ನಡಪರ ಹೋರಾಟಗಾರರೊಂದಿಗೆ ನಡೆದ ಚಿಂತನ-ಮಂಥನ ಸಭೆಯ ಅಧ್ಯಕ್ಷೆ ವಹಿಸಿ ಅವರು ಮಾತನಾಡಿದರು. ಸಹಕಾರಿ ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಕನ್ನಡ…
