ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿದರು.
ರಾಮದುರ್ಗ ತಾಲೂಕಾ ಸ್ವೀಪ್ ಸಮಿತಿ, ತಾಲೂಕಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಕ್ಕೆ ತಾಲೂಕಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ದೇಶದ ಭವಿಷ್ಯ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿ, ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ಪ್ರಜಾ ಪ್ರಭುತ್ವದ ಯಶಸ್ವಿ ಸಾಧ್ಯವಿದೆ. ಎಲ್ಲರೂ ತಪ್ಪದೇ…
