ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಸಂಘಕ್ಕೆ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ಯಾದವಾಡ ನೇಮಕ
ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ಪದಾಧಿಕಾರಿಗಳ ಸಭೆಯು ಗುರುವಾರ ಬಾಗಲಕೋಟ ನಗರದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಜರುಗಿತು. ಸಭೆಯಲ್ಲಿ ಸಂಘದ ಸರ್ವ ಪದಾಧಿಕಾರಿಗಳು ಸೇರಿ ಒಮ್ಮತದಿಂದ ಪತ್ರಕರ್ತ ಎಂ ಕೆ ಯಾದವಾಡ ಅವರನ್ನು ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಂ ಕೆ ಯಾದವಾಡ ಅವರಿಗೆ ಸನ್ಮಾನಿಸುವ ಮೂಲಕ ಸಂಘದಲ್ಲಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಡಾ|ಭೀಮರಾವ ಡಿಜಿಟಲ್ ಮಾಧ್ಯಮ ಕಾರ್ಯನಿರತರ ಸಂಘದ ರಾಜ್ಯಾಧ್ಯಕ್ಷರಾದ…
