BREAKING NEWS

ಶ್ರೀ ಸುರೇಶ ಎಸ್ ಕಾಳಪ್ಪನವರ ವಕೀಲರಿಗೆ ರಾಷ್ಟ್ರ ಮಟ್ಟದ ಆದರ್ಶ ಸಮಾಜ ಸೇವಕ ಪ್ರಶಸ್ತಿ

ದಿನಾಂಕ 07/09/2025 ರಂದು ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಕರ್ನಾಟಕ ಹಾಗೂ ಸುದ್ದಿ ಸದ್ದು ಪಾಕ್ಷಿಕ ಪತ್ರಿಕೆ ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಆದರ್ಶ ಸಮಾಜ ಸೇವಕ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅಖಿಲ ಕರ್ನಾಟಕ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನವನ್ನು ರಂಗಾಯಣ ಸಂಸ್ಕೃತಿಕ ಸಮುಚ್ಚಯ ಸಭಾ ಭವನ ಧಾರವಾಡದಲ್ಲಿ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ…

Read More

ನ್ಯಾಯಾಲಯ ಸಂಕೀರ್ಣದ ಮುಂದೆ ಸ್ಪೀಡ್ ಬ್ರೇಕರ್ ಹಾಕಬೇಕೆಂದು ಸಮಾಜಸೇವಕರಾದ ಪ್ರಶಾಂತ ಅಂಗಡಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ದೊಡಮಂಗಡಿ ಗ್ರಾಮದಲ್ಲಿ ಇದ್ದಂತ ನ್ಯಾಯಾಲಯ ಸಂಕೀರ್ಣದ ಮುಂದೆ ಇರುವ ರಾಮದುರ್ಗ ಹಾಗೂ ಮುಳ್ಳೂರು ಮೇನ್ ರೋಡ್ ರಾಜ್ಯ ಹೆದ್ದಾರಿ 34 ಔರಾದ ಸದಾಶಿವಗಡ ರಸ್ತೆ ಬದಿಗೆ ನ್ಯಾಯಾಲಯಗಳು ಇರುವುದರಿಂದ ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರು ಮತ್ತು ನ್ಯಾಯವಾದಿಗಳು ರಸ್ತೆ ದಾಟುವ ಸಂದರ್ಭದಲ್ಲಿ ಬಹಳಷ್ಟು ತೊಂದರೆಯಾಗುತ್ತಿದೆ. ವಾಹನಗಳು ಬಹಳ ವೇಗವಾಗಿ ಚಲಿಸುತ್ತಿರುವುದರಿಂದ ಭಯದ ವಾತಾವರಣ ಉಂಟಾಗಿದೆ. ಆದ್ದರಿಂದ ಸ್ಪೀಡ್ಬ್ರೇಕರ್ಗಳನ್ನು ನಿರ್ಮಾಣ ಮಾಡಬೇಕು. ಸ್ಪೀಡ್ ಲಿಮಿಟ್ ಬೋರ್ಡ್ ಹಾಕಬೇಕು ರಸ್ತೆಯ ನಿರ್ದಿಷ್ಟ ಭಾಗದಲ್ಲಿ ವಾಹನಗಳ ವೇಗವನ್ನು…

Read More

ಸವದತ್ತಿ ವಕೀಲರ ಸಂಘದಿಂದ ಪ್ರಧಾನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ನೂತನವಾಗಿ ಆಗಮಿಸಿದ ಮಂಜುನಾಥ್ ಶಂಕರ ಸನ್ನಲಿಂಗನವರ ಅವರಿಗೆ ಸ್ವಾಗತಿಸಲಾಯಿತು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಸವದತ್ತಿಯ ಪ್ರಧಾನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ನೂತನವಾಗಿ ಆಗಮಿಸಿದ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಮಂಜುನಾಥ್ ಶಂಕರ ಸನ್ನಲಿಂಗನವರ ಅವರಿಗೆ ಸೋಮವಾರ ಸವದತ್ತಿ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಿ ಬಿ ಮುನವಳ್ಳಿ, ಉಪಾಧ್ಯಕ್ಷರು ಎಂ ಎಸ್ ಹುಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ, ಎಸ ಎಸ ಕಾಳಪ್ಪನವರ, ಜಂಟಿ ಕಾರ್ಯದರ್ಶಿಯಾದ ಆರ್ ವಿ ಹುಂಬಿ, ಮಹಿಳಾ ಪ್ರತಿನಿಧಿ ಸಾವಿತ್ರಿ ಶಿವಾರಗಟ್ಟಿ, ಸಹಳಾ ಸಮಿತಿ ಸದಸ್ಯರಾದ ಎನ್…

Read More

1500ನೇ ಜಶ್ನೆ ಈದ-ಮಿಲಾದುನ್ನಬಿ ಪ್ರಯುಕ್ತ ರಸ ಪ್ರಶ್ನೆ ಸ್ಪರ್ಧೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ 1500ನೇ ಜಶ್ನೆ ಈದ-ಮಿಲಾದುನ್ನಬಿ ಪ್ರಯುಕ್ತ ತಾಲೂಕಾ ಅಂಜುಮನ್-ಎ-ಇಸ್ಲಾಂ ಉರ್ದು ಪ್ರೌಢಶಾಲೆ ರಾಮದುರ್ಗ ಸಂಸ್ಥೆಯ ವತಿಯಿಂದ ರಸ ಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಪ್ರಗತಿ ಕನ್ವಂಷಣ ಹಾಲ್ ಬೆಳಗಾವ ರೋಡ, ರಾಮದುರ್ಗನಲ್ಲಿ  ಕುರಾನ ಪಟನದೊಂದಿಗೆ ಕಾರ್ಯಕ್ರಮ ಚಾಲನೆ ನೀಡಲಾಗಯಿತು. ಈ  ರಸ ಪ್ರಶ್ನ ಸ್ಪರ್ಧೆ  ಕಾರ್ಯಕ್ರಮದಲ್ಲಿ   ಅಂಜುಮನ್-ಎ-ಇಸ್ಲಾಂ ಉರ್ದು ಪ್ರೌಢಶಾಲೆಯ 6 ಟೀಮನ ನೂರಿ, ಅಕ್ಸ್, ಮಕ್ಕಿ, ಮದನಿ, ಬದರಿ, ಬಹಿಷತ್ತಿ  ಟೀಮ್ ಭಾಗವಹಿಸಿದ್ದವು. ಮೊದಲನೇ ಬಹುಮಾನ 10001, ದ್ವಿತೀಯ ಬಹುಮಾನ 7500, ತೃತೀಯ ಬಹುಮಾನ 5000 ಚತುರ್ಥ ಬಹುಮಾನ…

Read More

ಇನಾಂ ಗೋನಕೊಪ್ಪ ಗ್ರಾಮ : ಅಕ್ರಮವಾಗಿ ಮರಂ ಸಾಗಾಟ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನಾಂ ಗೋನಕೊಪ್ಪ ಗ್ರಾಮದಲ್ಲಿ ಲಿಂಗರಾಜ ದೇಸಾಯಿ ಅವರ ಟ್ರಸ್ಟಿನ ಆಸ್ತಿಯಲ್ಲಿ ಅಕ್ರಮವಾಗಿ ಹಗಲು ಹೊತ್ತಿನಲ್ಲಿ ಮರಂ( ಮಣ್ಣು ) ಸಾಗಾಟ ಸುಮಾರು ತಿಂಗಳಿನಿಂದ ನಡಿತಾ ಇದೆ. ಇದರ ಬಗ್ಗೆ ನವಲಗುಂದ ಶಿರಸಂಗಿ ಟ್ರಸ್ಟ್ ಕಾವಲುಗಾರನಾದ ಬಸವರಾಜ ಹರ್ಲಾಪುರ ಇವರು ಶುಕ್ರವಾರ ಸಪ್ಟೆಂಬರ್ 5 ರಂದು 112ಕ್ಕೆ ಕರೆ ಮಾಡಿ ಅಕ್ರಮವಾಗಿ ಮಣ್ಣು ಸಾಗಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ನೀಡಿದ ಮೇಲೆ 112 ಸವದತ್ತಿ…

Read More

ಸ್ಟಾರ್ ಗೋಲ್ಡ್ 6 ನೇ ವಾರ್ಷಿಕೋತ್ಸವ: ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಅಂಜಲಿ ಆಯ್ಜೆ

ಬೆಂಗಳೂರು, ಸೆಪ್ಟೆಂಬರ್ 6: ಚಿನ್ನ ಖರೀದಿ, ಮಾರಾಟ, ಬಾಡಿಗೆ ಮತ್ತು ಬಿಡುಗಡೆ ಸೇವೆಗಳನ್ನು ಒಂದೇ ವಿಶ್ವಾಸಾರ್ಹ ವೇದಿಕೆಯಡಿ ಒದಗಿಸುವ ಭಾರತದ ಏಕೈಕ ಸಂಯೋಜಿತ ಬ್ರಾಂಡ್ ಶ್ರೀ ಸ್ಟಾರ್ ಗೋಲ್ಡ್ ಇಂದು ಬೆಂಗಳೂರಿನ ಹೋಟೆಲ್ ಜಗದೀಶ್ ಇಂಟರ್ನ್ಯಾಷನಲ್‌ನಲ್ಲಿ ತನ್ನ 6 ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ತಲುಪಿತು. ಕಳೆದ ಆರು ವರ್ಷಗಳಲ್ಲಿ, ಶ್ರೀಸ್ಟಾರ್ ಗೋಲ್ಡ್ ಚಿನ್ನದ ಉದ್ಯಮದಲ್ಲಿ ಗೇಮ್ ಚೇಂಜರ್ ಆಗಿ ಹೊರಹೊಮ್ಮಿದೆ. ಗ್ರಾಹಕರ ನಂಬಿಕೆ ಮತ್ತು ಅನುಕೂಲವನ್ನು ವ್ಯಾಖ್ಯಾನಿಸುತ್ತದೆ ಮತ್ತು ಪಾರದರ್ಶಕತೆ ಮತ್ತು ನಾವೀನ್ಯತೆಗಾಗಿ…

Read More

ಯಡ್ರಾಂವಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಾಲೆಯ ಎಲ್ಲ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮತ್ತು ಎಸ್ ಡಿ ಎಂ ಸಿ ಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಜೊತೆಗೂಡಿ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹೆಮ್ಮೆಯ ಶಿಕ್ಷಕರಾದ ಶ್ರೀ ಆರ್ ಎಫ್ ಮಾಘಿ, ಶ್ರೀ ಆಯ್ ಜಿ ಉಳ್ಳಿಗೇರಿ, ಶ್ರೀ ಆಯ್ ಬಿ ನೇಸರ್ಗಿ, ಶ್ರೀ ಎಂ ಆರ್ ಮುದ್ದಣ್ಣವರ, ಶ್ರೀ ಪ್ರವೀಣ ಬಣಕಾರ್,…

Read More

ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಪ್ರಾಂಚ್ಯ ವಸ್ತು ಸಂಗ್ರಹಾಲಯ ಸ್ವಚ್ಛತಾ ಕಾರ್ಯಕ್ರಮ

​ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಪ್ರಾಂಚ್ಯ ವಸ್ತು ಸಂಗ್ರಹಾಲಯವನ್ನು ಕಂದಾಯ ಇಲಾಖೆ ಹಾಗೂ ಪುರಸಭೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಸಂಸ್ಥಾನಿಕರ ಕಾಲದ ಜೈಲನ್ನು ಐತಿಹಾಸಿಕ ವಸ್ತು ಸಂಗ್ರಹಾ­ಲಯ ಮಾಡಲು ಸರ್ಕಾರ ಮಾಡಿರುವ ಪ್ರಯತ್ನವು ನಿರ್ವಹಣೆ ಕೊರತೆಯಿಂದ ಕಳೆಗುಂದಿದೆ. ರಾಜ್ಯ ಸರ್ಕಾರ 2006 ರಲ್ಲಿ ಸುಮಾರು ₨ 60 ಲಕ್ಷ ವೆಚ್ಚದಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸಿತು. ನಿವೃತ್ತ ಐಎಎಸ್ ಅಧಿಕಾರಿ ಶಿವಾನಂದ . ಎಂ. ಜಾಮದಾರ ಅವರ ಕಲ್ಪನೆಯಂತೆ ರಾಮದುರ್ಗ ಸಂಸ್ಥಾನಿಕರ…

Read More

ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿದರು.

ಸ್ವಾಮಿ ವಿವೇಕಾನಂದರು ಜಗತ್ತಿಗೆ ಧರ್ಮ ಮತ್ತು ಯೋಗವನ್ನು ಪರಿಚಯಿಸಿದರೆ, ಅವರಿಂದ ಪ್ರೇರಿತರಾದ ಸರ್ವೇಪಲ್ಲಿ ಡಾ. ರಾಧಾಕೃಷ್ಣನ್ ಅವರು ತಮ್ಮ ಚಿಂತನೆ ಮೂಲಕ ಜಗತ್ತಿಗೆ ಜ್ಞಾನ, ತತ್ವಜ್ಞಾನದ ಪರಂಪರೆಯನ್ನು ಪರಿಚಯಿಸಿದವರು ಎಂದು ಹಿರಿಯ ಶರಣ ಸಾಹಿತಿ ಪ್ರೊ| ಸಿದ್ದಣ್ಣ ಲಂಗೋಟಿ ಹೇಳಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ನೇತೃತ್ವದಲ್ಲಿ ಗುರುವಾರ ಸಂಜೆ ಬ್ಯಾಂಕ್ ಆವರಣದಲ್ಲಿ ಏರ್ಪಡಿಸಿದ್ದ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಏರ್ಪಡಿಸಿದ್ದ ಸನ್ಮಾನ…

Read More

ರಾಮದುರ್ಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿರುವ ಗುರುಭವನದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಕಲಿಕೆಯ ಗುಣಮಟ್ಟ ಕಡಿಮೆಯಾಗುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಲ್ಲಿ ಸಂಖ್ಯೆ ಕಡಿಮೆಯಾಗುತ್ತಿದೆ. ಶಿಕ್ಷಕರು ಸಮಯ ಪ್ರಜ್ಞೆ ಹಾಗೂ ಶಿಸ್ತು ಅಳವಡಿಸಿಕೊಳ್ಳಬೇಕು. ನಾನು ಕೂಡಾ ಶಾಲೆಗೆ ಬೇಟಿ ನೀಡುತ್ತೇನೆ. ಶಿಕ್ಷಕರು ಗೈರು ಇದ್ದರೆ ಅವರ ಮೇಲೆ ಸೂಕ್ತ ಕ್ರಮ ತಗೆದುಕೊಳ್ಳುತ್ತೇನೆ. ಶಿಕ್ಷಣಾಧಿಕಾರಿಗಳು ಕೂಡಾ…

Read More