BREAKING NEWS

ಸವದತ್ತಿ ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿದರು.

ಸವದತ್ತಿ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಆಶ್ರಯಗೂಡು ಆಗಿರುವ ನಿಲಯದಲ್ಲಿ ವಿದ್ಯಾಭ್ಯಾಸಗಳಿಗೆ ಯಾವುದೇ ಅಡಚಣೆಗಳು ಆಗಬಾರದು, ನಿಲಯದಲ್ಲಿ ಸುಸಜ್ಜಿತವಾದ ಲೈಬ್ರೆರಿ, ಕಂಪ್ಯೂಟರ್, ಕೆಲವೊಂದು ಕ್ರೀಡೆಗಳಿಗೆ ಸಂಬಂಧಿಸಿದ ಸಾಮಗ್ರಿಗಳು ಹಾಗೂ ವಿದ್ಯಾರ್ಥಿಗಳಿಗೆ ಊಟ ತಿಂಡಿ ಯಾವುದೇ ಅಡಚಣೆಗಳಾಗದೆ ಸಮಯಕ್ಕೆ…

Read More

ಬಕ್ರೀದ್ ಹಬ್ಬದ ನಿಮಿತ್ಯ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಅಂಗವಾಗಿ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಸ್ಲಿಂ ಮುಖಂಡರೊಂದಿಗೆ ಸಿ ಪಿ ಐ ವಿನಾಯಕ ಬಡಿಗೇರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು ರಾಮದುರ್ಗ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಿಂದಿನಿಂದಲೂ ಸೌಹಾರ್ದತೆಯಿಂದ ಹಬ್ಬ ಆಚರಿಸಿಕೊಂಡು ಬರಲಾಗಿದೆ, ಮುಂದಿನ ದಿನಗಳಲ್ಲೂ ಇದೇ ಸಂಸ್ಕೃತಿ ಮುಂದುವರಿಸಿಕೊಂಡು ಹೋಗಬೇಕು,ಸಾಮೂಹಿಕ ಪ್ರಾರ್ಥನೆಗೆ ತೆರಳುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಸಮುದಾಯದ ಮುಖಂಡರು ನಿರ್ವಹಣೆ…

Read More

ದಾರವಾಡ ಮುಖ್ಯ ಅಭಿಯಂತರ ಎಚ್.ಸುರೇಶ ಅವರ ಮನೆಯ ಮೇಲೆ ಲೋಕಾಯುಕ್ತರು ದಾಳಿ

ಧಾರವಾಡ ಲೋಕೋಪಯೋಗಿ ಇಲಾಖೆಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮನೆಯ ಮೇಲೆ ಶನಿವಾರ ಲೋಕಾಯುಕ್ತರು ದಾಳಿ ನಡೆದಿದೆ. ಮುಖ್ಯ ಅಭಿಯಂತರ ಎಚ್.ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ಮನೆಯ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡಗಳು ದಾಳಿ ಮಾಡಿದ್ದು, ಕೋಟ್ಯಾಂತರ ಮೌಲ್ಯದ ಸ್ಥಿರಾಸ್ತಿ ಕಾಗದ ಪತ್ರ, ಚರಾಸ್ತಿ ವಸ್ತುಗಳ ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಿಂದ ನಿವೃತ್ತಿ ಹಿನ್ನೆಲೆಯಲ್ಲಿ ಮನೆಯಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೇ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡುಗೆ ಆಯೋಜಿಸಲಾಗಿತ್ತು. ಇದೇ ಸಮಯಕ್ಕೆ ಲೋಕಾಯುಕ್ತ ಪೊಲೀಸರು ದಾಳಿ…

Read More

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಬೇಡಿಕೆಗಳ ಕುರಿತು ಅನಿರ್ಧಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘವು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವದಿರಾಜ್ಯಾದ್ಯಾಂತ ಕಚೇರಿ ಕೆಲಸ ಹಾಗೂ ಸ್ವಚ್ಚತೆ ಸ್ಥಗೀತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲು ಉಲ್ಲೇಖ (2) ರ ಆದೇಶದನ್ವಯ ಮುಷ್ಕರ ಪ್ರಾರಂಭಿಸಲಾಗಿರುತ್ತದೆ.ಹಾಗೂ ನೀರು ಸರಬರಾಜು ಸಹ ಸ್ಥಗೀತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ದರಿಸಲಾಗಿರುತ್ತದೆ. ಹಾಗೂ ಮುಂದಿನ ರಾಜ್ಯ ಸಂಘದಿಂದ ಸಂದೇಶ ಬರುವರೆಗೂ ಮುಷ್ಕರವನ್ನು ನಡೆಸಲು ತೀರ್ಮಾನಿಸಿರುವುದರಿಂದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ)…

Read More

ಸರಕಾರಿ ಮಾದರಿ ಪ್ರಾಥಮಿಕ 2025-26 ನೆಯ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಲಗತ್ತಿ ಸನ್ 2025-26 ನೆಯ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸವವನ್ನು ಅತಿ ವಿಜೃಂಭಣೆಯಿಂದ, ಆಚರಿಸಲಾಯಿತು. ಸದರಿ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ.ಟಿ.ಬಳಿಗಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜಶೇಖರ ಹಿರೇಮಠ , ECO ಜೋಶಿ ಸರ, ಎಸಡಿಎಂಸಿ ಅಧ್ಯಕ್ಷರು ಪಧಾದಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು ,ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತಾಲ್ಲೂಕು…

Read More

ಬಾಗಲಕೋಟೆ, ಗದಗ, ಹಾವೇರಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿಯ ದೇವರಾಜ್ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಬೆಳಗಾವಿಯಲ್ಲಿರುವ ಕಚೇರಿ, ಬೆಳಗಾವಿಯ ವಿದ್ಯಾನಗರದಲ್ಲಿರುವ ಅವರ ನಿವಾಸ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Read More

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ರಾಮದುರ್ಗ ಶಾಖೆಯ ಪದಾಧಿಕಾರಿಗಳ ಆಯ್ಕೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರನ್ನಾಗಿ ಶ್ರೀಮತಿ. ರೇಣುಕಾ ಪಿ ಹಲಗಿ, ಉಪಾಧ್ಯಕ್ಷರನ್ನಾಗಿ ಕುಮಾರ ಶಿಗ್ಲಿ, ಸಂಘಟನಾ ಕಾರ್ಯದರ್ಶಿಯಾಗಿ ಸಿಪಿ ಪಾಟೀಲ್ ಕಾರ್ಯದರ್ಶಿ ಎಚ್ಎಲ್ ಕಾರಡ್ಡಿ, ಖಜಾಂಚಿ ಬಿ ಎಂ ನಿಶಾನ್ದಾರ್, ಪುರಸಭೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Read More

ಬೆಳಗಾವಿಗೆ ನೂತನ ಪೊಲೀಸ್ ಕಮಿಷನರ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ನೇಮಕ

ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.‌ ಬೊರಸೆ ಭೂಷಣ್ ಗುಲಾಬ್ರಾವ್ ಅವರು ಈ ಹಿಂದೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆಯಲ್ಲಿ ಇದ್ದರು.

Read More

ಟೆಂಡರ್ ಪ್ರಕಾರ ಶೌಚಾಲಯ ಶುಲ್ಕ ಪಡೆಯಬೇಕೆಂದು ಪ್ರಶಾಂತ ಅಂಗಡಿ ಅವರು ಘಟಕ ವ್ಯವಸ್ಥಾಪಕರಾದ ಕೆ. ಬಿ. ಅಮ್ಮಣಗಿ ರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ ವಸೂಲಿ ರಾಮದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯ ಬಳಕೆದಾರರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ . ಶೌಚಾಲಯದಲ್ಲಿ ಮೂತ್ರ ವಿಸರ್ಜನೆಗಾಗಿ ಮಹಿಳೆಯರಿಂದ ಹಣ ಪಡೆಯಲಾಗುತ್ತಿದ್ದು,ಟೆಂಡರ್ ಷರತ್ತು ಉಲ್ಲಂಘಿಸುತ್ತಿದ್ದಾರೆ. ಟೆಂಡರ್ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಬೇಕು ಎಂದು ವಿಧಿಸಿದ ಷರತ್ತುಗಳ ಉಲ್ಲಂಘನೆಯಾಗುತ್ತಿದೆ. ಶೌಚಾಲಯ ಬಳಕೆದಾರರಿಂದ ಗುತ್ತಿಗೆದಾರರು 1ರಿಂದ 2ರೂ. ಪಡೆಯಬೇಕು ಎಂಬ ನಿಯಮಗಳಿದ್ದರೂ…

Read More

ಸ್ವಚ್ಛತೆ ಕೆಲಸ ಸ್ಥಗಿತಗೊಳಿಸಿ ರಾಜ್ಯದಾದ್ಯಂತ 2ನೇ ದಿನ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕಛೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಸ್ಥಗಿತಸಂಘದ ಬೇಡಿಕೆಗಳು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಡೆಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.ರಾಜ್ಯದ…

Read More