ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ
ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರ ಸಹಯೋಗದಲ್ಲಿ ಇತ್ತೀಚೆಗೆ ಹೊಸ ವರ್ಷದ ಪ್ರಯುಕ್ತ ನಡೆದ ವಿವಿಧ ವಲಯದ ಸಾಧಕರ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಗೋಕಾಕ ನಗರ, ಬೆಟಗೇರಿ…
