ರಾಧಾಪುರ್ ಪೇಟೆಯಲ್ಲಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮ
ರಾಮದುರ್ಗ ಪಟ್ಟಣದ ರಾಧಾಪೂರ ಪೇಟೆಯ ಕಾಮಣ್ಣನ ಕಟ್ಟೆಯ ಮೇಲೆ ಭಾನುವಾರ ರಾತ್ರಿ 11ನೇ ವರ್ಷದ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡ ಹಲಗೆ ಉತ್ಸವ ಕಾರ್ಯಕ್ರಮವನ್ನು ಹಿರಿಯ ಜಾನಪದ ಕಲಾವಿದ ನೇಮನ್ನ ಆರಿ ಹಲಗೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಹಬ್ಬಗಳಿಗೆ ಬಹು ವಿಶೇಷ ಸ್ಥಾನಮಾನವಿದೆ. ಅದರಲ್ಲೂ ರಂಗು ರಂಗನ ಹೋಳಿ ಹಬ್ಬದಲ್ಲಿ ಗ್ರಾಮೀಣ ಸೊಗಡು ಅಡಗಿದೆ ಮರೆಯಾಗುತ್ತಿರುವ ಭಾರತೀಯ ಹಬ್ಬಗಳನ್ನು ಇಂದಿನ ಯುವಕರು ಆಚರಿಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಯುವ…
