ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ್ದರ ಹಿನ್ನೆಲೆಯಲ್ಲಿ ರಾಮದುರ್ಗ ಪಟ್ಟಣದ ಶಂಕರ ಲಿಂಗ ದೇವಸ್ಥಾನದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..
ವಿಶ್ವಗುರು ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ್ದರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶಂಕರ ಲಿಂಗ ದೇವಸ್ಥಾನದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ ಬಸವರಾಜ ಕೋನನ್ನವರ. ಮಹೇಶ್ ದೊಡಮನಿ. ಪ್ರಶಾಂತ್ ಅಂಗಡಿ. ಗಂಗಾಧರಯ್ಯ ಹಿರೇಮಠ. ನಾಗಪ್ಪ ಹಡಪದ. ಯಮನಪ್ಪ ಬಾರ್ಕಿ. ಚುರಚಪ್ಪ ಮಡ್ಡಿ ನಾಯ್ಕರ್.ಬಸವರಾಜ ಮ ನಾವಿ. ಮಂಜುನಾಥ್ ಹಡಪದ. ಬಸವರಾಜ ನಾವಿ. ಅಪ್ಪಣ್ಣ ನಾವಿ ಇನ್ನೂ ಕೆಲವರು ಈ ಕಾರ್ಯಕ್ರಮದಲ್ಲಿ…
