ರಾಮದುರ್ಗ ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್ ರಾಜೀ ಸಂಧಾನದ ಮೂಲಕ ಪ್ರಕರಣಗಳು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಸುವರ್ಣಾವಕಾಶವಾಗಿದೆ
ಬೆಳಗಾವಿ ಜಿಲ್ಲೆ ರಾಮದುರ್ಗ ನ್ಯಾಯಾಲಯ ಆವರಣಗಳಲ್ಲಿಡಿಸೆಂಬರ್ 13 -2025 ರಂದು ರಾಷ್ಟ್ರೀಯ ಲೋಕ್ ಅದಾಲತ್ಗಳನ್ನು ಆಯೋಜಿಸಲಾಗಿದೆ, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಂದು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ . ಲೋಕ ಅದಾಲತ್ನಲ್ಲಿ ಈ ಕೆಳಗಿನ ರೀತಿಯ ಪ್ರಕರಣಗಳನ್ನು ಒಪ್ಪಿಕೊಳ್ಳಬಹುದು. [ 11 ] ಸಂಕೀರ್ಣಗೊಳಿಸಬಹುದಾದ ಕ್ರಿಮಿನಲ್ ಅಪರಾಧಗಳು.ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138 ರ ಅಡಿಯಲ್ಲಿ ಪ್ರಕರಣಗಳು.ಹಣದ ಮರುಪಾವತಿಗೆ ಸಂಬಂಧಿಸಿದ…
