ಗುತ್ತಿಗೆದಾರನ ಬೇಜವಾಬ್ದಾರಿತನ ಕೆಸರು ಗದ್ದೆಯಾದ ಮುಖ್ಯ ರಸ್ತೆ! ವಾಹನ ಸವಾರರ ನಿತ್ಯ ಪರದಾಟ
ಛೇ. ಇದೇನು ರಸ್ತೆ. ಎಲ್ಲೆಂದರಲ್ಲಿ ತುಂಬಿದ ಕೆಸರು ರಾಡಿ ರಸ್ತೆಗಳು. ಸಂಪೂರ್ಣ ಹಾಳಾದ ಮುಖ್ಯ ರಸ್ತೆಗಳು. ಜನ ಸಂಚಾರ ಹಾಗೂ ವಾಹನ ಸವಾರರಿಗೆ ಸಂಕಷ್ಟ ರೋಣ ಮತಕ್ಷೇತ್ರದ ಶಾಸಕರಾದ ಜಿ.ಎಸ್ ಪಾಟೀಲ ಅವರು ಇತ್ತ ಕಡೆ ಗಮನ ಹರಿಸಿ ರಸ್ತೆ ಸುಧಾರಣೆ ಮಾಡಿ ರೈತರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿ ಕೊಡಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರುದಿಂದ ರೋಣ ವರೆಗೆ ಮುಖ್ಯ ರಸ್ತೆ ಇದೆ ಅದರಲ್ಲಿ ಹುನಗುಂಡಿ ಕ್ರಾಸದಿಂದ…
