ಅನಧಿಕೃತ ವಸತಿ ಶಾಲೆಗಳು ಬೇಸಿಗೆ ತರಬೇತಿ ಶಿಬಿರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ,: ಸಿದ್ದು ಪಟ್ಟೇದಾರ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಂತ ಹಲವು ಬೇಸಿಗೆ ತರಬೇತಿ ಶಿಬಿರಗಳು ಪಠ್ಯಕ್ರಮಕ್ಕೆ ಅನುಗುಣವಾಗಿ, ವಿಶೇಷವಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ನವೋದಯ, ಸೈನಿಕ,ಆದರ್ಶ ವಿಶೇಷ ತರಬೇತಿ ಹೆಸರಿನಲ್ಲಿ ಬೇಸಿಗೆ ತರಬೇತಿ ಶಿಬಿರಗಳನ್ನು ಪ್ರಾರಂಭಿಸಿ, ಪ್ರವೇಶ ಪಡೆದು ಅಕ್ರಮ ಹಣ ಸಂಪಾದಿಸುತ್ತಿರುವ ಅನಧೀಕೃತ ವಸತಿ ಶಾಲೆಗಳು ಹಾಗೂ ಬೇಸಿಗೆ ತರಬೇತಿ ಶಿಬಿರಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಶಹಾಪುರ ತಾಲ್ಲೂಕು ಅಧ್ಯಕ್ಷ ಸಿದ್ದು ಪಟ್ಟೇದಾರ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…
