ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!
ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!ಮಂಡ್ಯ ಮನೆ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಕಾನ್ಸ್ಟೇಬಲ್ ಕೆಂಡಗಣ್ಣಯ್ಯ, ಡಾಲಿ, ಭವನ್, ಸಾದನ್, ಅಯೂಬ್, ಮುನ್ನಾ, ಪ್ರಸಾದ್, ಫಯಾಜ್ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ1 ಕೆಜಿ 486ಗ್ರಾಂ ಚಿನ್ನಾಭರಣ, 1.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಮನೆಗಳ್ಳತನ ಆರೋಪಿಗಳಿಗೆ ಪಿಸಿ ಕೆಂಡಗಣ್ಣಯ್ಯ ಸಹಾಯ ಮಾಡುತ್ತಿದ್ದರು….
