ಶಿರಸಂಗಿ ಗ್ರಾಮಕ್ಕೆ ಭೇಟಿ ನೀಡಿದ ಎಮ್ ಬಿ ಪಾಟೀಲ ಸಚಿವರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮಕ್ಕೆ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಮ್ ಬಿ ಪಾಟೀಲ ಅವರು ಶುಕ್ರವಾರ ಶಿರಸಂಗಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಬಾಬಾಬುಡನಗಿರಿ ಹಾಗೂ ರಾಮಮಂದಿರಕ್ಕೆ ಬೇಟಿ ನೀಡಿದರು, ಲಿಂಗರಾಜ ದೇಸಾಯಿಯವರ ಟ್ರಸ್ಟ್ ನ ಆಸ್ತಿಗಳ ಕುರಿತು ಮಾಹಿತಿ ಪಡೆದುಕೊಂಡರು. ಅದರ ಪಕ್ಕದಲ್ಲಿರುವ ಹೊಂಡವನ್ನು ಅಭಿವೃದ್ಧಿ ಪಡಿಸುವ ಕುರಿತು…
