ಜಿ.ಪಂ. ಸಿಇಓ ಭುವನೇಶ ಪಾಟೀಲ ಗ್ರಾಮ ಭೇಟಿ: ನಲವಡಿಯಲ್ಲಿ ನರೇಗಾ ಕಾಮಗಾರಿ ವೀಕ್ಷಣೆ;ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ
ಹುಬ್ಬಳ್ಳಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮತ್ತು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಅಣ್ಣಿಗೇರಿ, ತಹಶಿಲ್ದಾರರು, ಸಹಾಯಕ…
