ಮಾಂಜರಿ-ಬವನ ಸವದತ್ತಿ ಸೇತುವೆ ಮೂರು ತಿಂಗಳಿಗೇ ಕೊಚ್ಚಿಹೋದ 6.5 ಕೋಟಿ ರೂ ವೆಚ್ಚದ ಸೇತುವೆ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಗೆ 6.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನ ಸವದತ್ತಿ ಸೇತುವೆ-ಕಮ್-ಬ್ಯಾರೇಜ್ ನಿರ್ಮಾಣಕ್ಕೆ ಅಡ್ಡಲಾಗಿ 3 ತಿಂಗಳ ನಂತರ ಕೊಚ್ಚಿ ಹೋಗಿರುವುದು ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿ ಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ…
