2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರುಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಮುಖ್ಯ ಸಚೇತಕರು ಅಶೋಕ ಮ. ಪಟ್ಟಣ ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು ಹೆಸರುಕಾಳು ಖರೀದಿ ಕರ್ನಾಟಕ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ನಿ, ಹುಬ್ಬಳ್ಳಿ ಸೂರ್ಯಕಾಂತಿ ಖರೀದಿ ಇವರ ಸಹಯೋಗದೊಂದಿಗೆ ರಾಮದುರ್ಗ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ, ರಾಮದುರ್ಗ ಇದರಿಂದಸನ್ 2024-25 ನೇ ಸಾಲಿನ ಸರ್ಕಾರದ ಬೆಂಬಲಬೆಲೆ ಯೋಜನೆಯಡಿಯಲ್ಲಿ ಹೆಸರು ಕಾಳು ಖರೀದಿ ಮತ್ತು ಸೂರ್ಯಕಾಂತಿ ಖರೀದಿಗೆ ಜನಪ್ರಿಯ ಶಾಸಕರು…
