ಗಾಂಧೀ ಜಯಂತಿ ಅಂಗವಾಗಿ : ಗಾಂಧೀ ಚಿಂತನೆಯ ಪ್ರಸ್ತುತತೆ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಗಾಂಧೀ ಜಯಂತಿ ಅಂಗವಾಗಿ ಬ್ಯಾಂಕ್ ಆಪ್ ಬರೋಡಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಯೋಗ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಗಾಂಧೀ ಚಿಂತನೆಯ ಪ್ರಸ್ತುತತೆ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯ ಸಭಾ ಸದಸ್ಯ ಬಸವರಾಜ ಪಾಟೀಲ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಸನ್ನವೇಶದಲ್ಲಿ ಗಾಂಧೀಜಿಯವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕಿದೆ. ಅವರ ಆದರ್ಶದ ಮಾರ್ಗದಲ್ಲಿ ಎಲ್ಲರೂ ನಡೆದಲ್ಲಿ ಸಾಮರಸ್ಯದಿಂದ ಬದುಕಲು ಸಾಧ್ಯವಿದೆ. ನಾವೇಲ್ಲಾ ಮಹಾನ…
