ಸುರೇಬಾನ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಏರ್ಪಡಿಸಿದ್ದ ಉಚಿತ ಹೃದಯ ರೋಗ ತಪಾಸಣಾ ಶಿಬಿರ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಘಟಕನೂರ ಹಾಗೂ ಸುರೇಬಾನ ವಲಯಗಳ ಜ್ಞಾನ ವಿಕಾಸ ಹಾಗೂ ಸ್ವ. ಸಹಾಯ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಏರ್ಪಡಿಸಿದ್ದ ಹೃದಯ ರೋಗ ತಪಾಸಣಾ ಶಿಬಿರವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆರಂಭದಲ್ಲಿ ಸಂಸ್ಥೆಯು ಕೇಲವೇ ಕೆಲವು ಪ್ರದೇಶಕ್ಕೆ ಸೀಮಿತವಾಗಿತ್ತು. ಇಂದು ರಾಜ್ಯ ಅಲ್ಲದೆ ನೆರೆಯ ರಾಜ್ಯಗಳಿಗೂ ಇದರ ಸೇವೆ ವಿಸ್ತರಿಸಿದೆ ಎಂದು ಹರ್ಷ…
