ಸಮಾಜ ಕಲ್ಯಾಣ ಇಲಾಖೆವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in…
