ಸಚಿವ ಈಶ್ವರ್ ಖಂಡ್ರೆರವರಿಂದ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ
ಬಳ್ಳಾರಿ ನಗರದ ಮಾಜಿ ವಿಧಾನ ಪರಿಷತ್ ಸದಸ್ಯರು ವೀರಶೈವ ಮಹಾಸಭಾದ ಹಿರಿಯ ನಾಯಕರಾದ ಎನ್. ತಿಪ್ಪಣ್ಣ ಅವರ ನಿವಾಸದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅರಣ್ಯ ಪರಿಸರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ಆಗಮಿಸಿ ಬಳ್ಳಾರಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬಳ್ಳಾರಿ ಘಟಕದ ಪದಾಧಿಕಾರಿಗಳು ನೇಮಕವಾಗಿದ್ದರಿಂದ, ಇವರಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ನಿಕಟಪೂರ್ವ ಉಪಾಧ್ಯಕ್ಷರು ಹಾಗೂ ರಾಜ್ಯ ಘಟಕದ ಅಧ್ಯಕ್ಷರಾದ ಎನ್.ತಿಪ್ಪಣ್ಣ ಅವರು…
