BREAKING NEWS

ದೀಪಾಂಬುಧಿ ಶ್ರೀ ಕಾಳಿಕಾಂಬ ದೇವಿಯವರಿಗೆ 32ನೇ ವರ್ಷದ ಪಂಚಾಮೃತ ಅಭಿಷೇಕ ಪೂಜಾ ಕಾರ್ಯಕ್ರಮ

ಕುಣಿಗಲ್ ತಾಲ್ಲೂಕು ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಮಿತಿ(ರಿ), ರವರ ವತಿಯಿಂದ ಆಯೋಜಿಸಿದ್ದ `ದೀಪಾಂಬುಧಿ ಶ್ರೀ ಕಾಳಿಕಾಂಬ ದೇವಿಯವರಿಗೆ 32ನೇ ವರ್ಷದ ಪಂಚಾಮೃತ ಅಭಿಷೇಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ಅಯೋದ್ಯೆಯ ಬಾಲರಾಮರ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ರ ಮಾತೃ ಸ್ವರೂಪಿ ಸರಸ್ವತಮ್ಮ ರವರು,ಖ್ಯಾತ ಹೃದ್ರೋಗ ತಜ್ಞರಾದ ಡಾ. ನಟರಾಜ್ ಶೆಟ್ಟಿ ರವರು ಹಾಗೂ ಅನೇಕ ವಿಶ್ವಕರ್ಮ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Read More

ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸರ ಜಯಂತೋತ್ಸವ ಆಚರಣೆ

ಬೆಂಗಳೂರಿನ ಜಯನಗರದ ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ 23ನೆ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ದಾಸ ಶ್ರೇಷ್ಟ ಕನಕದಾಸರ ಜಯಂತೋತ್ಸವ ದ ಪ್ರಯುಕ್ತ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತು ಶಾಸಕ ರಾಮಮೂರ್ತಿ ಹಾಗು ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಯ ಖ್ಯಾತ ಹೃದಯ ತಜ್ಞ ವೈದ್ಯರಾದ ಡಾ . ನಟರಾಜ್ ಶೆಟ್ಟಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು .

Read More

ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾಗ್ಯ ನಗರದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಜನತೆ ಗುತ್ತಿಗೆದಾರರಿಗೆ ಸಹಕಾರ ನೀಡಿ…

Read More

ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ ಹಳ್ಳಕ್ಕೆ ಬ್ರೀಡ್ಜ ಕಂ. ಬ್ಯಾರೇಜ್ ನಿರ್ಮಾಣಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಖಬರಸ್ಥಾನದ ಹತ್ತಿರ ಇರುವ ಹಳ್ಳಕ್ಕೆ ಬ್ರೀಡ್ಜ್ ಕಂ. ಬ್ಯಾರೇಜ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ತಾಲೂಕಿನ ಸಮಗ್ರ ಅಭಿವೃದ್ದಿ ಪಡೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ…

Read More

4 ನೂತನ ಕಸ ವಿಲೇವಾರಿ ವಾಹನಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಆವರಣದಲ್ಲಿ 4 ನೂತನ ಕಸ ವೀಲೇವಾರಿ ವಾಹನಕ್ಕೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಬಿ.ರಂಗನ್ ಗೌಡ, ಪುರಸಭೆ ಮುಖ್ಯಾಧಿಕಾರಿ ಐ ಕೆ ಗುಡದಾರಿ,ಪುರಸಭೆ ಸದಸ್ಯ ದುರ್ಗಪ್ಪ ಬಂಡಿವಡ್ಡರ, ನಗರ ಘಟಕ ಅಧ್ಯಕ್ಷ ಶೇಖರ್ ಸಿದ್ದಲಿಂಗಪ್ನವರ್, ಸುರೇಶ್ ಪತ್ತೆಪುರ್, ಜಹೂರ ಹಾಜಿ, ಪುರಸಭೆ ಎಲ್ಲ ಸಿಬ್ಬಂದಿಗಳು ಹಾಗೂ ಸದಸ್ಯರು…

Read More

ಹುಬ್ಬಳ್ಳಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೋಡೆಕೋರರು

ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉದ್ಯಮಿ ದರೋಡೆ ಪ್ರಕರಣವನ್ನು ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿ ಪಂಚನಾಮೆ ನಡೆಸುವಂತ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ದರೊಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಭರತ್,ಹಾಗೂ ಪಾರೂಕ್ ಎಂಬಾತರೇ ಗುಂಡೇಟು ತಿಂದ ನಟೋರಿಯಸ್ ದರೊಡೆಕೋರರಾಗಿದ್ದರೆ ಕಳೆದ ಅಕ್ಟೋಬರ್ 24 ರಂದು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಸ್ಟೇಶನ್ ಬಳಿಯ ಬೋಗಿ ಬೋಗಿ ರೆಸ್ಟೋರೆಂಟ್ ಬಳಿ ಈ ಗ್ಯಾಂಗ್…

Read More

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಪರಿಗಣಿಸಲು ಕರ್ನಾಟಕ ಕ್ಯಾಬಿನೆಟ್ ಸರ್ಕಾರಕ್ಕೆ ಶಿಫಾರಸು ಮಾಡಿದೆ

ದೂರಿನ ಪ್ರಕಾರ, ಬೆಂಗಳೂರು Bengaluru ಅಭಿವೃದ್ಧಿ ಪ್ರಾಧಿಕಾರದ ಟರ್ನ್‌ಕೀ ವಸತಿ ಯೋಜನೆಗೆ ಖಾಸಗಿ ಕಂಪನಿಯೊಂದಕ್ಕೆ ಅನುಮತಿ ನೀಡಲು 12 ಕೋಟಿ ರೂಪಾಯಿ ಲಂಚ ಕೇಳಿದ್ದರಲ್ಲಿ ಭ್ರಷ್ಟಾಚಾರ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಕಂಪನಿಯೊಂದಕ್ಕೆ ಅನುಕೂಲ ಮಾಡಿಕೊಡಲು ಮಾಜಿ ಸಿಎಂ ಬೃಹತ್ ಮೊತ್ತದ ಲಂಚ ಕೇಳಿದ್ದಾರೆ ಎನ್ನಲಾದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ( B.S.Yediyurappa ) ಅವರ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸುವ ನಿರ್ಧಾರವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್…

Read More

KEA VAO ಫಲಿತಾಂಶ 2024 ಪ್ರಕಟಿಸಲಾಗಿದೆ, ಕರ್ನಾಟಕ VAO ಜಿಲ್ಲಾವಾರು ಕಟ್ ಆಫ್ ಮಾರ್ಕ್ಸ್ ಮತ್ತು ಮೆರಿಟ್ ಪಟ್ಟಿಯನ್ನು ಪರಿಶೀಲಿಸಿ

ಅಕ್ಟೋಬರ್ 27, 2024 ರಂದು ನಡೆದ ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (VAO) ಲಿಖಿತ ಪರೀಕ್ಷೆ 2024 ರ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಸಾವಿರಾರು ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು, VAO ಹುದ್ದೆಯನ್ನು ಪಡೆಯಲು ಆಶಿಸುತ್ತಿದ್ದಾರೆ. ಕರ್ನಾಟಕ. ಕರ್ನಾಟಕ VAO ಫಲಿತಾಂಶ ಪ್ರಕಟಣೆಯನ್ನು KEA ಅಧಿಕೃತ ವೆಬ್‌ಸೈಟ್-cetonline.karnataka.gov.in/kea ನಲ್ಲಿ ಮಾಡಲಾಗುತ್ತದೆ. ಒಮ್ಮೆ ಬಿಡುಗಡೆಯಾದ ನಂತರ, ಫಲಿತಾಂಶವು ಅಭ್ಯರ್ಥಿಗಳ ಅಂಕಗಳು ಮತ್ತು ಡಾಕ್ಯುಮೆಂಟ್ ಪರಿಶೀಲನೆಯಂತಹ ಮುಂದಿನ ಸುತ್ತುಗಳಿಗೆ ಅರ್ಹತೆಯ ಸ್ಥಿತಿಯನ್ನು ಒಳಗೊಂಡಿರುತ್ತದೆ. ಬಿಡುಗಡೆಯ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು.

ಬೆಳಗಾವಿ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ…

Read More

ಹಲಗತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಹೇಮ ವೇಮ ಸೇವಾ ಸಮಿತಿಯ ಆಶ್ರಯದಲ್ಲಿ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ವೇಮನ 174ನೇ ಮಾಸಿಕ ತತ್ವ ಚಿಂತನ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ವೇಮನರ ವಚನ ಕುರಿತು ಬಾಗಲಕೋಟದ ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿಚಿಂತನ ನಡೆಸಿ ಅವರು ಮಾತನಾಡಿದರು.ನಾವಾಡುವ ಮಾತು, ಕೃತಿ ಒಂದಾದಾಗ ಮಾತ್ರ ನಮ್ಮ ಬದುಕನ್ನು ಸುಂದರಮಯ ವಾಗಿಸಿಕೊಳ್ಳಲು ಸಾಧ್ಯ. ಮಹಾತ್ಮರು, ಶರಣರು ಹಾಗೆ ಬದುಕಿದ್ದರಿಂದಲೇ ಅವರು…

Read More