BREAKING NEWS

ಸವದತ್ತಿ ತಾಲೂಕಿನ ಲಿಂಗಾಯತ ಪಂಚಮಶಾಲಿ ವಕೀಲರು ಷರಿಷತ್ತಿನ ಪೂರ್ವಭಾವಿ ಸಭೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲಿಂಗಾಯತ ಪಂಚಮಶಾಲಿ ವಕೀಲರು ಷರಿಷತ್ತಿನ ಅಧ್ಯಕ್ಷರಾದ ಎಮ್ ಬಿ ದ್ಯಾಮನಗೌಡರ ಇವರ ನಿವಾಸದಲ್ಲಿ ದಿನಾಂಕ : 22-09-2024 ರಂದು ಭಾನುವಾರ ಬೆಳ್ಳಗ್ಗೆ ಬೆಳಗಾವಿ ಗಾಂಧಿಭವನದಲ್ಲಿ ಪಂಚಮಶಾಲಿ ಮಲೆಗೌಡ ಅಂಗಾಯತ ಗೌಡ ದಿಕ್ಷಾ ಅಂಗಾಯತರ ಮಕ್ಕಳ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ 2ಎ ಮೀಸಲಾತಿ ಸೇರುವ ಹಾಗೂಲಿಂಗಾಯತ ಉಪಸಮಾಜಗಳಿಗೆ ಓ.ಬಿ.ಸಿ ಮೀಸಲಾತಿಗಾಗಿ ಹಕ್ಕೊತ್ತಾಯಿಸಿಆರಂಭಗೊಂಡಿರುವ 7 ನೇ ಹಂತದ ಭಾಗ 2 ರ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂಕಾನೂನಾತ್ಮಕವಾಗಿ ಹೋರಾಡಲು ಪೂರ್ವ ಭಾವಿ ಸಭೆಯನ್ನು ನಡೆಸಲಾಯಿತು.ಈ…

Read More

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟನೆ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಜಿಲ್ಲಾ ಪಂಚಾಯತ್ ಆವರಣದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ ರೇವಣ್ಣ ಅವರು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ…

Read More

ಹಕ್ಕಿಪಿಕ್ಕಿ ಕಾಲೋನಿಯ ಗರ್ಭೀಣಿ ಸ್ತ್ರೀಯರಿಗೆ ಮತ್ತು ಮಕ್ಕಳಿಗೆ ಮೊಟ್ಟೆ,ಊಟ ವಿತರಿಸದ ಅಂಗನವಾಡಿ ಕಾರ್ಯಕರ್ತೆ ವಜಾ ಗೊಳಿಸಲು ಕ್ರಮ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಕ್ಕಿಪಿಕ್ಕಿ ಅಂಗನವಾಡಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿರವರು ಸೆ.11 ರಂದು ಅಧಿಕೃತ ಪ್ರವಾಸದಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಅಂಗನವಾಡಿಯಿAದ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ” ಯಡಿಯಲ್ಲಿ ಗರ್ಭೀಣಿ ಸ್ತ್ರೀಯರಿಗೆ ಹಾಗೂ ಮಕ್ಕಳಿಗೆ ಮೊಟ್ಟೆ, ಬಿಸಿಊಟ ವಿತರಿಸದೇ ಇರುವುದು ಕಂಡು ಬಂದಿರುತ್ತದೆ. ಮೊಟ್ಟೆ ವಿತರಣೆ ಬಗ್ಗೆ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆಯಾದ ಆಲುವೇಲಮ್ಮ ರವರನ್ನು ಪ್ರಶ್ನಿಸಿರುತ್ತಾರೆ, ಮಹಿಳೆಯರು ಪೌಷ್ಟಿಕಾಂಶದ ಪದಾರ್ಥಗಳನ್ನು ವಿತರಿಸದೇ ಇರುವುದನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತಂದಿರುತ್ತಾರೆ.ಈ…

Read More

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ವತಿಯಿಂದ ಮರಣೋತ್ತರ ನಿಧಿ ಚೆಕ್ಕ್ ವಿತರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸಿದ್ದಪ್ಪ ಬಸಪ್ಪ ವಡೇರ ಅವರು ಇತ್ತೀಚೆಗೆ ನಿಧನ ಹೊಂದಿದ್ದರಿಂದ ಅವರ ಧರ್ಮಪತ್ನಿ ನಾಗವ್ವ ಸಿದ್ದಪ್ಪ ವಡೇರ ಅವರಿಗೆ ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ವತಿಯಿಂದ ಸಹಕಾರಿಯ ಮರಣೋತ್ತರ ನಿಧಿಯ ೫೦ ಸಾವಿರ ರೂ.ಗಳ ಚೆಕ್ಕನ್ನು ಸೆ.೧೮ ರಂದು ಸಹಕಾರಿ ಅಧ್ಯಕ್ಷ ಬಸವರಾಜ ಮಾಳೇದ ವಿತರಿಸಿದರು.ಈ ವೇಳೆ ಸಹಕಾರಿ ಉಪಾಧ್ಯಕ್ಷ ಕಲ್ಲಪ್ಪ ಹುಬ್ಬಳ್ಳಿ, ಮಲ್ಲಿಕಾರ್ಜುನ ನೀಲಣ್ಣವರ, ಈಶ್ವರ ಬಡಿಗೇರ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ವೀರಭದ್ರ ದಂಡಿನ,…

Read More

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.

ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ:ಡಾ.ವಿ.ಎಂ.ಕೌಜಲಗಿಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್‌ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ಉಪಕೇಂದ್ರಾಧಿಕಾರಿ ಡಾ.ವಿ.ಎಂ.ಕೌಜಲಗಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸೆ.೧೭ ರಂದು ನಡೆದ ೨೦೨೩-೨೪ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ….

Read More

ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯ ಸಾಂಸ್ಕೃತಿಕ ಸಭಾ ಭವನದಲ್ಲಿ ಹಮ್ಮಿಕೊಂಡ ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಅಭಿನವ ವೆಂಕಟೇಶ್ವರ ಮಹಾರಾಜರು ವಹಿಸಿ ಮಾತನಾಡಿದ ಅವರು, ವಿಶ್ವಕರ್ಮರು ಗ್ರಾಮ ದೇವಿಯ ಆರಾಧಕರು. ಆದ್ದರಿಂದ ತಾವುಗಳು ಎಲ್ಲರೂ ಒಳ್ಳೆಯ ಮಾರ್ಗದಿಂದ ಸಾಗಬೇಕು. ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸಮಾಜದ ಜನರು ಒಗ್ಗಟ್ಟಾಗಿ ಸಾಗಬೇಕು. ವಿಶ್ವಕರ್ಮರೆ ಮೊದಲ ಇಂಜೀನಿಯರ್. ಇವರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವದರ ಜೊತೆಗೆ…

Read More

ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನೆರವೇರಿಸಿ ಅವರು ಮಾತನಾಡಿದರು.ದೇಶ ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿಯ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಶಿಕ್ಷಣ, ಉದ್ಯೋಗ, ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತಟಸ್ಥವಾಗಿದ್ದವು ಹಾಗೂ ಕಲ್ಯಾಣ ಕರ್ನಾಟಕ ಘೋಷಣೆಯಾದ ಸಂದರ್ಭದಲ್ಲಿ ಬಳ್ಳಾರಿ…

Read More

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತಿಯ ಜನಾತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ರಾಮದುರ್ಗ ಮಂಡಲ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲುವನ್ನು ವಿತರಿಸಿದರು. ಈ ಸಂದರ್ಭದಲ್ಲಿ ರಾಮದುರ್ಗ ಮಂಡಲದ ನೂತನ ಅಧ್ಯಕ್ಷರಾದ ಡಾ‌. ಕೆ.ವಿ.ಪಾಟೀಲ, ತಾಲ್ಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ನವೀನ ನಿಜಗುಲಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರು ಚಂದ್ರಶೇಖರ ಹಿರೇಮಠ,…

Read More

ಲೋಕಾಪುರದಲ್ಲಿ ಅದ್ದೂರಿ ಮೆರವಣೆಗೆ ಮೂಲಕ ಗಣಪತಿ ವಿಸರ್ಜನೆ

ಬಾಗಲಕೋಟೆ ಜಿಲ್ಲೆ ಮುದ್ದೋಳ ತಾಲೂಕು ಲೋಕಾಪುರದಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದ ಒಂಬತ್ತನೇ ದಿನವಾದ ರವಿವಾರ ಸಾವಿರಾರು ಜನರ ಸಮ್ಮುಖದಲ್ಲಿ ಅದ್ಧೂರಿ ಮೆರವಣಿಗೆಯಲ್ಲಿ ಡಿಜೆ ನೃತ್ಯ ಗಮನ ಸೆಳೆಯಿತು.

Read More

ಬಟಕುರ್ಕಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ಉತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾಗಣಪತಿ ಉತ್ಸವ ಹಾಗೂ ಹಿಂದೂ ಜನಜಾಗೃತಿ ಸಮಾವೇಶವನ್ನು ವಿಶ್ವ ಹಿಂದೂ ಪರಿಷತ್ ಬೆಳಗಾವಿ ವಿಭಾಗ ಸತ್ಸಂಗ ಸಂಘದ ಮುಖಂಡರಾದ ಡಾ.ವಿಜಯೇಂದ್ರಚಾರ್ಯ.ಜೋಶಿ ಅವರುಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರುಈ ವೇಳೆ ದಿವ್ಯಸಾನಿಧ್ಯ ಪ.ಪೂಜ್ಯ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಗದಗ ಹಾಗೂ ಶ್ರೀಮ.ನಿ.ಪ್ರ. ಬಸವ ಮಹಾಸ್ವಾಮಿಗಳು ಚೌಕಿಮಠ ವಿರಕ್ತ ಮಠ ಬಟಕುರ್ಕಿ ಇವರು ಭಾಗವಹಿಸಿದ್ದರು. ಅಧ್ಯಕ್ಷತೆ : ಪ್ರಕಾಶ್…

Read More