BREAKING NEWS

ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ ಪುಷ್ಪಾಚನೆ ಸಲ್ಲಿಸಿದರು.

ಧಾರವಾಡ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಪ್ರಯುಕ್ತ ಶಿವ ಶರಣ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ ಪುಷ್ಪಾಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನುಲಿಯ ಚಂದಯ್ಯನವರು, ಕಾಯಕ ಶರಣರಾದ ಬಸವಣ್ಣನವರ ಜೊತೆ ಸೇರಿ ಸಮಜದಲ್ಲಿರುವಂತಹವರನ್ನು ತಮ್ಮ ತಮ್ಮ ಕಸುಬುಗಳ ಮೂಲಕ ಎಲ್ಲರಂತೆ ದುಡಿದು ಜೀವನ ನಡೆಸಿಕೊಂಡು ಬದುಕುವಂತೆ ಸಮಾಜಕ್ಕೆ ಪ್ರೇರಣೆ ನೀಡಿದರು. ಚಂದ್ಯಯನವರು ಮನೆಯಲ್ಲಿ ಕೆರೆಯ…

Read More

ಬೆಟಗೇರಿ:ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆ ಮೂರ್ತಿಗಳ ಪಲ್ಲಕ್ಕಿ ಉತ್ಸವ ನಡೆಯಿತು.

ವಿಜೃಂಭನೆಯಿಂದ ನಡೆದ ಬೆಟಗೇರಿ ವೀರಭದ್ರೇಶ್ವರ ಜಾತ್ರಾಮಹೋತ್ಸವಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ಗಣ್ಯರಿಗೆ ಸತ್ಕಾರಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ವಿಜೃಂಭನೆಯಿಂದ ನಡೆಯಿತು.ಬೆಳಗ್ಗೆ 6 ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಜರುಗಿತು. ಮುಂಜಾನೆ ೮ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ ವೀರಭದ್ರೇಶ್ವರ ದೇವರ ಒಡಪು ಹೇಳುವ…

Read More

2.89 ಕೋಟಿ ರೂಪಾಯಿ ಲಾಭಗಳಿಸಿದ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್

ಬೆಂಗಳೂರು, ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್, ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕ್‌ನ 28 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಧ್ವಾರಕನಾಥ್ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಕಳೆದ ವರ್ಷ ಬ್ಯಾಂಕ್ 2.85 ಕೋಟಿ ರೂಪಾಯಿ ಲಾಭಗಳಿಸಿತ್ತು. ಎಸ್.ಎಸ್.ಎಲ್.ಸಿಯಲ್ಲಿ ಮತ್ತು ಪಿಯುಸಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ…

Read More

ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಿ ಪತ್ರ ಚಳುವಳಿಗೆ ಸಚಿವ ತಂಗಡಗಿ ಚಾಲನೆ

ಕೊಪ್ಪಳ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಪಕ್ಷಪಾತ ಮಾಡುತ್ತಿದ್ದು, ಅವರು ತಮ್ಮ ಪೂರ್ವಾಶ್ರಮದ ಪಕ್ಷ ಮತ್ತು ತಮಗೆ ಅಂತಹ ಹುದ್ದೆ ಕೊಟ್ಟ ಬಿಜೆಪಿ ಪಕ್ಷದ ಬಗ್ಗೆ ಒಲವು ಇಟ್ಟುಕೊಂಡಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ವಾಪಾಸ್ ಕರೆಸಿಕೊಳ್ಳಿ ಎಂಬ ಪತ್ರ ಚಳುವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಚಾಲನೆ ನೀಡಿದರು.ನಗರದಲ್ಲಿ ರಾಜ್ಯಪಾಲರ ವಿರುದ್ಧ ನಡೆದ ಪ್ರತಿಭಟನೆ ನಂತರ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಅವರು ಆರಂಭಿಸಿರುವ ಸದರಿ ಪತ್ರ ಚಳುವಳಿಗೆ ಚಾಲನೆ…

Read More

ಬೆಟಗೇರಿ:ಎರಡು ಕರುಗಳಿಗೆ ಜನ್ಮ ನೀಡಿದ ಹಸು ಮತ್ತು ಕರುಗಳ ಜೋತೆಗೆ ಬಸವರಾಜ ಶಿವಲಿಂಗಪ್ಪ ಮುಧೋಳ

ಅವಳಿ-ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು.!ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತ ಶಿವಲಿಂಗಪ್ಪ ಕಲ್ಲಪ್ಪ ಮುಧೋಳ ಅವರು ಸಾಕಿದ ಎಚ್‌ಎಫ್ ತಳಿಯ ಆಕಳು ಇತ್ತೀಚೆಗೆ ಎರಡು(ಅವಳಿ-ಜವಳಿ)ಕರುಗಳಿಗೆ ಜನ್ಮ ನೀಡಿ ನೋಡುಗರಲ್ಲಿ ಆಶ್ಚರ್ಯ ಮೂಡಿಸಿದೆ. ಎರಡು ಕರುಗಳು ಆರೋಗ್ಯವಾಗಿವೆ.

Read More

ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆ.19 ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.19ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ ವೀರಭದ್ರೇಶ್ವರ ದೇವರ ಒಡಪು ಹೇಳುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆಯ ಮೂರ್ತಿಗಳ ಪಲ್ಲಕ್ಕಿ ಉತ್ಸವ, ಪುರಜನರಿಂದ…

Read More

ರಾಮದುರ್ಗ ಪಟ್ಟಣದಲ್ಲಿ ಅಡುಗೆ ಅನಿಲಕ್ಕೆ ಪರದಾಟ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಬದಾಮಿ ರಸ್ತೆಯಲ್ಲಿ ಇರುವ ರೇಣುಕಾ ಟೆಂಡರ್ಸ್ (HP GAS) ಒಂದೇ ಗ್ಯಾಸ್‌ ಏಜೆನ್ಸಿಯಿಂದ ಪೂರೈಕೆ; ಒಂದು ತಿಂಗಳಿಂದ ಸಮಸ್ಯೆ ಎಚ್ ಪಿ ಗ್ಯಾಸ್‌ ಏಜೆನ್ಸಿ ಮುಂದೆ ಸಿಲಿಂಡರ್ ಪಡೆಯಲು ತಾಸು ಗಂಟಲೆ ನಿಂತಿರುವ ಜನರು ಅಡುಗೆ ಅನಿಲದಂತಹ ದಿನಬಳಕೆ ವಸ್ತುಗಳಿಗೂ ಪರದಾಡುವಂತಹ ಪರಿಸ್ಥಿತಿ ಬಂದಿದೆ.20 ದಿನಗಳಿಂದ ಬುಕಿಂಗ್ ಮಾಡಿದರು ಕೂಡ ಜನರಿಗೆ ಸಿಗದ ಸಿಲಿಂಡರ್.ಈ ನಡುವೆ ಕಳೆದ ಒಂದು ತಿಂಗಳಿನಿಂದ ಸಮಯಕ್ಕೆ ಸರಿಯಾಗಿ ಸಿಲಿಂಡರ್ ಸಿಗದೆ ಜನ ಪರದಾಡುವಂತಾಗಿದೆ.

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ದಿಂದ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್’

ಬಳ್ಳಾರಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿನ ರುಡ್‌ಸೆಟ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಭಾಗವಹಿಸಿ ಅವರು ಮಾತನಾಡಿದರು.ಕೆನರಾ ಬ್ಯಾಂಕ್ ಬೆಂಗಳೂರು ಪ್ರಧಾನ ಕಚೇರಿ ವತಿಯಿಂದ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಪ್ಯಾನ್ ಇಂಡಿಯಾ ಮೆಗಾ ಸಿಎಸ್‌ಆರ್ ಇನಿಶಿಯೇಟಿವ್ ಆಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ ಪರಿಚಯಿಸಿದ್ದು, ಹೆಣ್ಣುಮಕ್ಕಳ…

Read More

ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಪಾಲ್ಗೊಂಡಿದ್ದರು

Read More

ಎಲ್ಲಾ ರಾಜ್ಯಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ರ್ಯಾಗ್ ಹೊಂದಿದಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ರ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ…

Read More