ರಾಮದುರ್ಗ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಲಾರಿಯೂ ಹುಬ್ಬಳ್ಳಿ ನವಲೂರಿನಿಂದ ಜಮಖಂಡಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಲಾರಿ ನಂಬರ್ KA02 AG 8387 ಅಶೋಕ್ ಲೇಲ್ಯಾಂಡ್ ಟ್ರಕ್ ಚಾಲಕ ವೃತಪಟ್ಟಿರುತ್ತಾನೆ . ಶರಣಪ್ಪಗೌಡ ಭೀಮನಗೌಡ ಹರಳಲ್ಲಿ ವಯಸ್ಸು-39 ಜಾತಿ-ಲಿಂಗಾಯತ ಉದ್ಯೋಗ- ಡ್ರೈವರ್ ಸಾಕಿನ್- ಗುಡಕುಂಠಿ ತಾಲೂಕು -ಯಲಬುರ್ಗಾ ಜಿಲ್ಲಾ – ಕೊಪ್ಪಳ ಘಟನಾ ಸ್ಥಳಕ್ಕೆ…
