ಬೆಳಗಾವಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ರವಿ ಬಂಗಾರಪ್ಪನವರ ರಾಮದುರ್ಗಕ್ಕೆ ಬೇಟಿ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಶನಿವಾರರಂದು ಬೆಳಗಾವಿಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ರವಿ ಬಂಗಾರಪ್ಪನವರ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಪಂಚಾಯತಿ ಅಭಿವೃದ್ದಿ ಅಧಿಕಾರಿಗೆ ಸ್ವಚ್ಚ ಭಾರತ ಅಭಿಯಾನ ಹಾಗೂ ನರೇಗಾ ಯೋಜನೆ ಕುರಿತು ಚರ್ಚಿಸಿದರು, ನಂತರ ಅಲ್ಲಿಯೇ ಸರಕಾರಿ ಪ್ರಾಥಮೀಕ ಶಾಲೆಗೆ ಬೇಟಿ ನೀಡಿ ಮಕ್ಕಳ ಜೋತೆ ಬಿಸಿಯೂಟ, ಹಾಗೂ ಸಮವಸ್ತ್ರ ಬಗ್ಗೆ ಚರ್ಚೆ ಮಾಡಿದರು. ನಂತರ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಶಾಲೆಯ ವ್ಯವಸ್ಥೆ ಬಗ್ಗೆ…
