ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು.
ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗಗೈದ ಮಹಾನ್ ವೀರ ಪುರುಷ ಮತ್ತು ಮಹಿಳೆಯರ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಸಡಗರದಿಂದ ನಡೆಯಿತು.ಸ್ಥಳೀಯ ಶಿಕ್ಷಣಪ್ರೇಮಿಗಳಾದ ಬಸಪ್ಪ ಮೇಳೆಣ್ಣವರ,…
