ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಬೇಡಿಕೆಗಳ ಕುರಿತು ಅನಿರ್ಧಿಷ್ಟಾವಧಿ ಮುಷ್ಕರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘವು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವದಿರಾಜ್ಯಾದ್ಯಾಂತ ಕಚೇರಿ ಕೆಲಸ ಹಾಗೂ ಸ್ವಚ್ಚತೆ ಸ್ಥಗೀತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲು ಉಲ್ಲೇಖ (2) ರ ಆದೇಶದನ್ವಯ ಮುಷ್ಕರ ಪ್ರಾರಂಭಿಸಲಾಗಿರುತ್ತದೆ.ಹಾಗೂ ನೀರು ಸರಬರಾಜು ಸಹ ಸ್ಥಗೀತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ದರಿಸಲಾಗಿರುತ್ತದೆ. ಹಾಗೂ ಮುಂದಿನ ರಾಜ್ಯ ಸಂಘದಿಂದ ಸಂದೇಶ ಬರುವರೆಗೂ ಮುಷ್ಕರವನ್ನು ನಡೆಸಲು ತೀರ್ಮಾನಿಸಿರುವುದರಿಂದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ)…
