ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ಶಿರಸಂಗಿ ವಿವಿಧ್ದೂದ್ದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆದು ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಗಾರ ಮತಕ್ಷೇತ್ರದಿಂದ ಆಯ್ಕೆಯಾದ ಕಲ್ಲನಗೌಡ ಬಸನಗೌಡ ಪಾಟೀಲ. ನಾಗಪ್ಪ ಬಸಪ್ಪ ಹೂಲಿ ಬಸಯ್ಯಾ ಚಂದ್ರಯ್ಯಾ ಶಿರಕೋಳಮಠ, ಮಲ್ಲಿಕಾರ್ಜುನ ಹನುಮಂತಪ್ಪ ಪೂಜಾರ, ಮಹಾಂತೇಶ ಶಿದ್ದಪ್ಪ ಪಂಚೆನವರ ಮತ್ತು ಸಾಮಾನ್ಯ ಸಾಲಗಾರರ ಮಹಿಳಾ ಮತ ಕ್ಷೇತ್ರದಿಂದ ಶ್ರೀಮತಿ ಮಹಾದೇವಿ ನೀಲಪ್ಪ ಬೆನಕಟ್ಟಿ, ಮತ್ತು ಶ್ರೀಮತಿ ಸುಮಿತ್ರಾ ಮಲ್ಲಿಕಾರ್ಜುನ ಗೊರವನಕೊಳ್ಳ, ಹಾಗೂ ಸಾಮಾನ್ಯ ಸಾಲಗಾರರ…
